ಹಳಿಯಾಳ:ತಾಲೂಕಿನ ಜನರ ಬಹುದಿನದ ಬೇಡಿಕೆಯಾದ ರಾತ್ರಿ ವೇಳೆಯಲ್ಲಿ ಮೈಸೂರಿಗೆ ಸ್ಲೀಪರ್ ಕೊಚ್ ಬಸಗಳ ಸಂಚಾರವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ “ನಾನ್ ಎಸಿ ಸ್ಲೀಪರ್ಕೊಚ್” ನೂತನ ಸಾರಿಗೆ ಬಸ್ ಸಂಚಾರ ಪ್ರಾರಂಬಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಕೆಲವು ನೂತನ ಬಸ ಸಂಚಾರವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಹೇಳಿದರು. ಪಟ್ಟಣದ ಬಸ ನಿಲ್ದಾಣದಲ್ಲಿ ಇತ್ತೀಚೆಗೆ ಮೈಸೂರ ಬಸ್ ಸಂಚಾರಕ್ಕೆ ಚಾಲನೆ ನೀಡಿ … [Read more...] about “ನಾನ್ ಎಸಿ ಸ್ಲೀಪರ್ಕೊಚ್” ನೂತನ ಸಾರಿಗೆ ಬಸ್ ಸಂಚಾರ ಪ್ರಾರಂಭ