ನವದೆಹಲಿ : ವಾಯು ಮಾಲಿನ್ಯದಿಂದಾಗಿ ಶೇ. 40 ರಷ್ಟು ಭಾರತೀಯರ ಆಯಸ್ಸು ಬಂಬತ್ತು ವರ್ಷ ಕಡಿತಗೊಳ್ಳುವ ಸಂಭವವಿದೆ. ಅಮೆರಿಕಾದ ಅಧ್ಯಯನ ತಂಡವೊAದು ಈ ಕಳವಳಕಾರಿ ವರದಿಯನ್ನು ಬುಧುವಾರ ಬಿಡುಗಡೆ ಮಾಡಿದೆ.ರಾಜಧಾನಿ ನವದೆಹಲಿ ಸಹಿತ ಕೇಂದ,್ರ ಪೂರ್ವ ಹಾಗೂ ಈಶಾನ್ಯ ಭಾರತದ ವಿಶಾಲ ಭಾಗಗಳಲ್ಲಿ ಮಾಲಿನ್ಯ ಮಟ್ಟ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಎಂದು ಷಿಕಾಗೊ ವಿಶ್ವವಿದ್ಯಾಲಯದ ಇಂಧನ ನೀತಿ ಸಂಸ್ಥೆ (ಇಪಿಐಸಿ-ಎಪಿಕ್) … [Read more...] about ಮಾಲಿನ್ಯದಿಂದ ಅಯಸ್ಸು ಇಳಿಕೆ
ವಾಯು ಮಾಲಿನ್ಯ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ