ಕಾರವಾರ:- ಗುರುವಾರ ವಾರ್ತಾ ಭವನದಲ್ಲಿ ನಡೆದ ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್