ಹೊನ್ನಾವರ: ಕನ್ನಡಪರ ಸಂಘಟನೆಯವರು ಪರಭಾಷಾವಿರೋಧಿಗಳಲ್ಲ. ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ ಎಂದು ಕನ್ನಡಸಿರಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಆನಂದಕುಮಾರ ಹೇಳಿದರು.ಅವರು ಕರ್ನಾಟಕ ಕ್ರಾಂತಿರAಗದ ಸಾಲ್ಕೋಡ್ ಘಟಕದ ಮೂರನೇ ವರ್ಷದ ವಾರ್ಷಿಕೊತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡುತ್ತಾ ನಮ್ಮ ನಾಡು ಪರಭಾಷೆಯ ಹಿನ್ನಲೆಯಲ್ಲಿ ಒಡೆದು ಹಾಳಾಗುತ್ತದೆ. ನಮ್ಮಲ್ಲಿ ಭಾಷೆಯ ಬಗ್ಗೆ ಒಗ್ಗಟ್ಟಿನ ಕೊರತೆ … [Read more...] about ಕನ್ನಡಭಾಷೆಗೆ ಅನ್ಯಾಯವಾಗುವ ಪ್ರಸಂಗ ಎದುರಾದರೆ ಯಾವುದೇ ಪಕ್ಷದ ವಿರುದ್ದ ಹೋರಾಡಲು ಹಿಂಜರಿಯುದಿಲ್ಲ;ಆನಂದಕುಮಾರ