ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಬಯಲುರಂಗ ಮಂದಿರದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂಸನ್ಮಾನಕಾರ್ಯಕ್ರಮ ನಡೆಯಿತು .ಮುಖ್ಯ ಅತಿಥಿಗಳಾಗಿ ಆಗಮಿಸಿ ಭಾರತೀಯರಿಸರ್ವ ಬ್ಯಾಂಕ ನಿವೃತ್ತ ವ್ಯವಸ್ಥಾಪಕರಾದ ಜಿ.ಆರ್ ಹೆಗಡೆರಾಘೋಣ ರವರು ವಿದ್ಯಾರ್ಥಿಗಳು ಬರೆದಕಥೆ, ಕವನ, ಚಿತ್ರಕಲೆಗಳಿಂದ ಕೂಡಿದ‘ಚೆನ್ನದಚಿನ್ನ’ ಹಸ್ತ ಪತ್ರಿಯನ್ನು ಲೋಕಾರ್ಪಣೆಗೊಳಿಸಿ, ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಮಹತ್ವದ ಬದುಕಿನ ಸೂತ್ರಗಳನ್ನು ತಿಳಿಸಿದರು. ಬ್ಯಾಂಕ್ … [Read more...] about ಕರ್ಕಿಯಚೆನ್ನಕೇಶವ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ
ವಾರ್ಷಿಕೋತ್ಸವ
ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ
ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಈ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ಗಾಯತ್ರಿ ಗೌಡ ಉದ್ಘಾಟಿಸಿ ನಂತರ ಮಾತನಾಡಿದ ಅವರು – ವಿದ್ಯಾರ್ಥಿಗಳು ಸದಾ ಹೊಸದನ್ನು ಕಲಿಯುವ ಉತ್ಸಾಹವನ್ನು ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. … [Read more...] about ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ
ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಗುರುವಾರ ವಿಜೃಂಭಣೆಯಿಂದ ಜರುಗಿತು. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಪ್ರತಿಪಕ್ಷದ ನಾಯಕ ರಿಯಾಜ ಶೇಖ, ಸದಸ್ಯರುಗಳು, ನಗರ ಸಭೆಯ ಅಧಿಕಾರಿಗಳು, ಸ್ಥಳೀಯ ನಾಗರೀಕರು ಭಾಗವಹಿಸಿದ್ದರು. … [Read more...] about ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಇಂದು ಜರಗಲಿದೆ. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಲಿದೆ ಎಂದು ಶ್ರೀ ವೀರಾಂಜನೇಯ ಸೇವಾ ಸಮಿತಿ, ನಗರ ಸಭೆ ದಾಂಡೇಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ದಿನಾಂಕ: 18.05.2017 ರಂದು … [Read more...] about ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಹೊನ್ನಾವರ :ತಾಲೂಕಿನ ಅಳ್ಳಂಕಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ (ಹಳ್ಳೇರ್) ಸಮಾಜ & ಸಾಂಸ್ಕøತಿಕ ಕಲಾಭಿವೃದ್ಧಿ ಸಂಘವು 18 ನೇ ವಾರ್ಷಿಕೋತ್ಸವ ಮತ್ತು ಡಾ|| ಬಿ. ಆರ್. ಅಂಬೇಡ್ಕರ್ರವರ 126ನೇ ಜನ್ಮ ದಿನೋತ್ಸವವು ಯಶಸ್ವಿಯಾಗಿ ನಡೆಯಿತು. ಸಂಘದ ಅಧ್ಯಕ್ಷರಾದ ನಾರಾಯಣ ಹಳ್ಳೇರ್ ಅಧ್ಯಕ್ಷತೆ ವಹಿಸಿದ್ದರು . ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ದಲಿತನು ಶಿಕ್ಷಣದಿಂದ ವಂಚಿತನಾಗದೇ ಶಿಕ್ಷಣ … [Read more...] about ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ