ಹೊನ್ನಾವರ: ತಾಲೂಕಿನ ಅನಿಲಗೋಡದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ) ಸೋಮವಾರ ವಿಜ್ರಂಭಣೆಯಿಂದ ನಡೆಯಿತು. ವಿವೀ ಭಾಗಗಳಿಂದ ಸಾವಿರಾರು ಜನರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರಿಗೆ ಸೇವೆ ಸಮರ್ಪಿಸಿದರು. ಸಂಪ್ರದಾಯದಂತೆ ಅನಿಲಗೋಡ ಕಳ್ಳರು ಎಂದು ಕರೆಯಲ್ಪಡುವ ಹರಕೆ ಹೊತ್ತ ಭಕ್ತರು ವಿವಿಧ ವೇಷಭೂಷಣಗಳಿಂದ ಶೃಂಗರಿಸಿಕೊಂಡು ಉತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. … [Read more...] about ವಿಜೃಂಭಣೆಯಿಂದ ನಡೆದ ಶ್ರೀಕುಮಾರರಾಮ ಹಾಗೂ ಮಹಾಸತಿ ದೇವಾಲಯದ ವಾರ್ಷಿಕ ಜಾತ್ರಾ ಉತ್ಸವ (ಬಂಡಿಹಬ್ಬ)
ವಾರ್ಷಿಕ ಜಾತ್ರಾ
ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ
ಕಾರವಾರ: ಕಾಜುಭಾಗದ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆದು ಭಾನುವಾರ ಸಂಪನ್ನಗೊಂಡಿತು. ಅಪಾರ ಭಕ್ತ ಸಮೂಹವನ್ನೊಳಗೊಂಡಿರುವ ಶಕ್ತಿ ದೇವರಾದ ಮಹಾದೇವ ದೇವ ಸ್ಥಾನದಲ್ಲಿ ಶನಿವಾರ ಮಹಾದೇವರನ್ನು ವಿಶೇಷವಾಗಿ ಅಂಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ಹೂ ತಳಿರು ತೀರಣಗಳಿಂದ ಶೃಂಗರಿಸಲಾಗಿತ್ತು. ಅಲ್ಲದೆ ಅಂದು ಬೆಳಗ್ಗಿಯಿಂದಲೇ ಆರಂಭವಾದ ಧಾರ್ಮಿಕ ವಿಧಿ ವಿಧಾನಗಳು ಎರಡು ದಿನವು ನಡೆಯಿತು. ಭಕ್ತರು ಬೆಳಿಗ್ಗೆಯಿಂದಲೇ ಸರದಿ … [Read more...] about ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ