ಹಳಿಯಾಳ: ಪಟ್ಟಣದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯನ್ನು ಕಳೆದ ವರ್ಷ ನಾನೇ ಉದ್ಘಾಟನೆ ಮಾಡಿದ್ದೆ. ಅದಾಗಿ ವರ್ಷ ತುಂಬುವ ಮೊದಲೇ ಶಾಲೆ ಗಮನಾರ್ಹ ಮಟ್ಟಕ್ಕೆ ಬೆಳೆದು ನಿಂತಿರುವುದು ಉತ್ತಮ ಸಂಗತಿಯಾಗಿದ್ದು ಈ ಸಂಸ್ಥೆ ರಾಜ್ಯದಲ್ಲಿ ಸಿದ್ಧಗಂಗಾ ಸಂಸ್ಥೆಯಂತೆ ಉತ್ತರೋತ್ತರವಾಗಿ ಬೆಳೆಯಲಿ ಎಂದು ವಿ.ಪ. ಸದಸ್ಯ ಎಸ್.ಎಲ್. ಘೋಟ್ನೇಕರ ಹಾರೈಸಿದರು. ಪಟ್ಟಣ ವೀರಕ್ತಮಠದಲ್ಲಿ ಆಯೋಜಿಸಲಾಗಿದ್ದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು … [Read more...] about ಯಶಸ್ವಿಯಾಗಿ ನಡೆದ ಹಳಿಯಾಳ ಚೆನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ.
ವಾರ್ಷಿಕ ಸ್ನೇಹ ಸಮ್ಮೇಳನ
ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಹಳಿಯಾಳ:- ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಉದ್ಯೋಗವಕಾಶವನ್ನು ಕಲ್ಪಿಸುವ ಔದ್ಯೋಗಿಕ ತರಬೇತಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸ ಬೇಕು. ತಾಂತ್ರಿಕ, ಕೌಶಲ್ಯಭರಿತ ಕುಶಲಕರ್ಮಿಗಳ ಅವಶ್ಯಕತೆ ದೇಶಕ್ಕಿದೆ ಎಂದು ಹುಬ್ಬಳ್ಳಿ ದೇಶಪಾಂಡೆ ಪೌಂಡೆಶನ ಖರಗಪೂರ ಐಐಟಿ ಪದವಿಧರೆ ಸೌಮ್ಯಾ ಪಾಶುಮಾರ್ತಿ ಅಭಿಪ್ರಾಯಪಟ್ಟರು. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪದವಿ ದಿನದ ಪ್ರಯುಕ್ತ ನಡೆದ ಸಮಾರಂಭದಲ್ಲಿ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ: ತಾಲೂಕಿನ ನಗರೆ ಸ.ಹಿ.ಪ್ರಾ.ಶಾಲೆ ನಂ.1. ಇದರ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಿ ನೆರವೇರಿತು.ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಕ್ಷಕರ ಪರಿಶ್ರಮ, ಎಸ್.ಡಿ.ಎಮ್.ಸಿ. ಸಹಕಾರದೊಂದಿಗೆ ನಗರೆ ಶಾಲೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವದು ಶ್ಲಾಘನೀಯ ಎಂದರು. ಅಧ್ಯಕ್ಷತೆ … [Read more...] about ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರÀ . ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ನೇರವೆರಿತು. ಆಡಳಿತ ಮಂಡಳಿಯ ಅಧ್ಯಕ್ಷರಾದÀ ಡಾ. ಎಂ.ಪಿ.ಕರ್ಕಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಗರದ ಖ್ಯಾತ ರಂಗ ಚಿಂತಕರಾದ ದೇವೇಂದ್ರ ಬೆಳೆಯೂರು, ಮಾತನಾಡಿ ಪ್ರೀತಿ ಕರುಣೆಯಿಂದ ಬದುಕುವುದೇ ಧರ್ಮ, ಸಂಸ್ಕಾರವಂತರಾಗಿ, ಪ್ರಕೃತಿದತ್ತವಾದ ಎಲ್ಲಾ ಚೈತನ್ಯವನ್ನು ಒಗ್ಗೂಡಿಸಿಕೊಂಡು ನಮ್ಮೆಲ್ಲರಿಗೆ … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ
“ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’
ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’