ಹೊನ್ನಾವರ .ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹೊನ್ನಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಡಗೇರಿ, ಹಾಗೂ ಸಿಲೆಕ್ಟ್ ಫೌಂಡೇಶನ್ (ರಿ.) ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪ ಹೊನ್ನಾವರ, ಇವರ ಆಶ್ರಯದಯಲ್ಲಿ 2017-18 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನವು ದಂದು ಹಿ. ಪ್ರಾ. ಶಾಲೆ, ಹಾಡಗೇರಿ, ಹೊನ್ನಾವರದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯ … [Read more...] about ಹಿ. ಪ್ರಾ. ಶಾಲೆ ಹಾಡಗೆರಿಯ ವಾರ್ಷಿಕ ಸ್ನೇಹ ಸಮ್ಮೇಳನ
ವಾರ್ಷಿಕ ಸ್ನೇಹ ಸಮ್ಮೇಳನ
ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ
ಜಿಲ್ಲಾ ಪಂಚಾಯತ ಉ.ಕ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕುಮಟಾ ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಗೋಕರ್ಣದ ಸಾಣೆಕಟ್ಟೆಯ ಸರಕಾರಿ ಹಿರಿಯ ಪಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು 02/02/18 ರಂದು ಹೆರವಟ್ಟಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶ್ರೀಮತಿ ಶಾರದಾ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ … [Read more...] about ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ
ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ
ಹೊನ್ನಾವರ:ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ನುಡಿದರು. ಅವರು ಚಿತ್ತಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು ಹಳ್ಳಿಗಳಲ್ಲಿ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಉದ್ದೇಶಕ್ಕೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಯೋಜನೆಯ ಸಂಪೂರ್ಣ ಫಲ ಗ್ರಾಮದ … [Read more...] about ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ