ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ವಾರ್ಷಿಕ
ಶನಿ ದೇವಸ್ಥಾನ ವರ್ಧಂತಿ
ಹೊನ್ನಾವರ:ಪಟ್ಟಣದ ಬಸ್ ನಿಲ್ದಾಣ ಪಕ್ಕದ ಶನಿ ದೇವಾಲಯದಲ್ಲಿ ಮೇ 9 ಮತ್ತು ಮೇ 10 ರಂದು 11ನೇ ವಾರ್ಷಿಕ ವರ್ಧಂತಿ ನಡೆಯಲಿದೆ. ಮೇ 9ರಂದು ಸಂಜೆ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರು ದೇವರಿಗೆ ರಜತ ಉತ್ಸವ ಮೂರ್ತಿ ಸಮರ್ಪಿಸಲಿದ್ದಾರೆ. ಸಾಗರ ಶನಿ ಕ್ಷೇತ್ರದ ದುರ್ಗಪ್ಪನವರು ಪಾಲ್ಗೊಳ್ಳುವರು. ನಂತರ ವಾಸ್ತು ಹವನ ಧಾರ್ಮಿಕ ಕಾರ್ಯಕ್ರಮ ರಾತ್ರಿ ಯಕ್ಷಗಾನ ನಡೆಯಲಿದೆ. ಮೇ 10ರಂದು ಬೆಳಿಗ್ಗೆ ಶನಿಶಾಂತಿ, ಪತಂಜಲಿ ವೀಣಾಕರ ಪ್ರವಚನ ನೀಲಗೋಡ … [Read more...] about ಶನಿ ದೇವಸ್ಥಾನ ವರ್ಧಂತಿ
ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
ಕಾರವಾರ:ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು,ಕಾರವಾರದ ವಾರ್ಷಿಕ ಸ್ನೇಹ ಸಮ್ಮೇಳನವು ಇಂದು ಜರುಗಿತು. ಈ ಕಾರ್ಯಕ್ರಮವನ್ನು ಕಾರವಾರದ ಶಾಸಕರಾದ ಸತೀಶ್ ಸೈಲ್ ಅವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ. ಅನಿಲ್ ಗಾಂವಕಾರ್ (ಮಾಜಿ ಉಪಾಧ್ಯಕ್ಷರು. ಆರ್ & ಡಿ. ಕ್ಯಾಡ್ಬರಿ ಇಂಡಿಯಾ), ಸಚಿನ್ ಕೌಶಿಕ್ (ನಿಯೊಜಿತ ಜಿಲ್ಲಾ ನ್ಯಾಯಾಧೀಶರು) ಹಾಗೂ ರತ್ನಾಕರ ನಾಯ್ಕ(ಸದಸ್ಯರು ನಗರಸಭೆ, ಕಾರವಾರ) ಇವರುಗಳು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಲಾ … [Read more...] about ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ:ಪ್ರಭಾತನಗರದ ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ ಪಟ್ಟಣದ ಲಯನ್ಸ ಕ್ಲಬ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಉದ್ಯೋಗರತ್ನ ಪ್ರಶಸ್ತಿ ಪುರಸ್ಕøತ ಉದ್ಯಮಿ ಯಶೋಧರ ನಾಯ್ಕ ಮಾತನಾಡಿ `ಸಂಘಟನೆಯ ಮೂಲಕ ಸೌಹಾರ್ದತೆ ಮತ್ತು ಅಭಿವೃದ್ಧಿ ಸಾಧ್ಯವಾಗುವುದು. ಸ್ನೇಹ, ಸೌಹಾರ್ದತೆಯೊಂದಿಗೆ ತಮ್ಮ ಪರಿಸರದ ಅಭಿವೃದ್ದಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯವರು … [Read more...] about ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ