ಹೊನ್ನಾವರ ಪಟ್ಟಣದ ಸೆಂಟ್ ಅಂತೋನಿ ಕ್ರೀಡಾಂಗಣದಲ್ಲಿ ಲಯನ್ಸ್ ಕ್ಲಬ್ ನಾಲ್ಕು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಆಹ್ವಾನಿತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ರಸದೊತನ ನೀಡಿತು. ಪುರುಷರ ವಿಭಾಗದಲ್ಲಿ ಬಳ್ಳಾರಿಯ ಜಿಂದಾಲ್ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡವು. ಪಂದ್ಯಾವಳಿಯಲ್ಲಿ ರಾಜ್ಯ ವಿವಿಧ ಭಾಗಗಳಿಂದ ಪುರುಷರ 5 ಮತ್ತು ಮಹಿಳೆಯರ 4 ತಂಡಗಳು ಸೇರಿದಂತೆ ಪ್ರತಿಷ್ಠಿತ 9 ತಂಡಗಳು … [Read more...] about ಲಯನ್ಸ ಕ್ಲಬ್ ಹೊನ್ನಾವರ ಆಯೋಜಿಸಿದ ವಾಲಿಬಾಲ್ ಪಂದ್ಯಾವಳಿ ಪುರುಷರ ವಿಭಾಗದ ಬಳ್ಳಾರಿಯ ಜಿಂದಾಲ್ ತಂಡ ಮಹಿಳಾ ವಿಭಾಗದಲ್ಲಿ ಆಳ್ವಾಸ್ ತಂಡ ಚಾಂಪಿಯನ್.
ವಾಲಿಬಾಲ್ ಪಂದ್ಯಾವಳಿ
ಮಾನವನಿಗೆ ಸಾಂಸ್ಕøತಿಕ ಕಾರ್ಯಗಳೊಂದಿಗೆ ಕ್ರೀಡೆಗಳು ಕೂಡಾ ಅತ್ಯಗತ್ಯವಾಗಿದೆ -ನಾಗರಾಜ ನಾಯಕ ತೊರ್ಕೆ
ಮಹಾಸತಿ ಕ್ರೀಡಾ ಬಳಗದ ವತಿಯಿಂದ ವಾಲಿಬಾಲ್ ಪಂದ್ಯಾವಳಿಯನ್ನು ಬಾವಿಕೊಡ್ಲದಲ್ಲಿ ಹಮ್ಮಿಕೊಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಾನವನಿಗೆ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಕ್ರೀಡಾ ಕಾರ್ಯಕ್ರಮಗಳು ಕೂಡಾ ತೀರಾ ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಪರಸ್ಪರರಲ್ಲಿ ಸೌಹಾರ್ದತೆ & ಒಗ್ಗಟ್ಟುಗಳನ್ನು … [Read more...] about ಮಾನವನಿಗೆ ಸಾಂಸ್ಕøತಿಕ ಕಾರ್ಯಗಳೊಂದಿಗೆ ಕ್ರೀಡೆಗಳು ಕೂಡಾ ಅತ್ಯಗತ್ಯವಾಗಿದೆ -ನಾಗರಾಜ ನಾಯಕ ತೊರ್ಕೆ
ವಾಲಿಬಾಲ್ ಪಂದ್ಯಾವಳಿ
ಕಾರವಾರ: ಅಸ್ನೋಟಿಯ ಭಗತವಾಡಾದ ಹಿಪ್ಪಳಗಿರಿಯಲ್ಲಿ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಸ್ವಾಮಿ ಶರಣಂ ಅಯ್ಯಪ್ಪ ಶ್ರೀ ಧರ್ಮ ಶಾಸ್ತ್ರ ಸೇವಾ ಸಮಿತಿ ಹಾಗೂ ವಿಠ್ಠಲ ರುಖುಮಾಯಿ ಭಜಕ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಾಗೇಂದ್ರ ಅಂಚೇಕರವರ ಮಾರ್ಗದರ್ಶನದಲ್ಲಿ ವಾಲಿಬಾಲ ಪಂದ್ಯಾವಳಿ ಆಯೋಜಿಸಲಾಗಿತ್ತು. ಅಂತಿಮ ಪಂದ್ಯದಲ್ಲಿ ಡಿ.ಕೆ.ಹೊಸಾಳಿ ತಂಡವು ಸಾತೇರಿ ಬಾಯ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಉತ್ತಮ ಹೊಡೆತಗಾರರಾಗಿ ಕಮಲೇಶ ಆಚಾರಿ ಹಾಗೂ ಉತ್ತಮ ಎಸೆತಗಾರರಾಗಿ … [Read more...] about ವಾಲಿಬಾಲ್ ಪಂದ್ಯಾವಳಿ
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ಅ.6 ರ ಕೆಸರುಗದ್ದೆ ಕ್ರೀಡಾಕೂಟ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತೋಡೂರಿನ ಶ್ರೀ ಗೋವಿಂದ ದೇವ ಕ್ರೀಡಾ ಹಾಗೂ ಸಾಂಸ್ಕøತಿಕ ಯುವಕ ಮಂಡಳಿಯಿಂದ ಅ.8 ರಂದು ಹೋಬಳಿ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಕೆಸರುಗದ್ದೆ ಓಟ, ಹಗ್ಗ ಜಗ್ಗಾಟ, ವಾಲಿಬಾಲ್ ಪಂದ್ಯಾವಳಿಗಳು ನಡೆಯಲಿವೆ. ಮಕ್ಕಳಿಗಾಗಿ ಲಿಂಬು ಚಮಚ, ಮಹಿಳೆಯರಿಗಾಗಿ ಕೊಡ ಹೊತ್ತು ಓಡುವ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ಥ್ರೋ ಬಾಲ್ … [Read more...] about ಅ.6 ರ ಕೆಸರುಗದ್ದೆ ಕ್ರೀಡಾಕೂಟ