ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮಗಳು ನಡೆದು ನೂರಾರು ಮಹಿಳೆಯರು, ಯುವತಿಯರು, ಮಕ್ಕಳು, ಯುವಕರು ವಯಸ್ಸಿನ ಭೇದ ಮರೆತು ಸ್ಪರ್ದಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಂದ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ತಹಶೀಲ್ದಾರ್ ಕಾರ್ಯಾಲಯ ಸಭಾಭನದಲ್ಲಿ ಕವಿಗೋಷ್ಠಿ, ಪುರಸಭಾ ಭವನದಲ್ಲಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ವಾಲಿಬಾಲ್
ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ
ಹೊನ್ನಾವರ:ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರದಲ್ಲಿ `ಪಾವಿನಕುರ್ವಾ ಕಡಲ ಉತ್ಸವ' ಏಪ್ರಿಲ್ 14 ಮತ್ತು 15 ರಂದು ನಡೆಯಲಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯ್ಕ ತಿಳಿಸಿದರು. ನಂತರ ಸಮಿತಿಯಿಂದ ಉತ್ಸವದ ಲಾಂಚನ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಚಿದಂಬರ ನಾಯ್ಕ ಕಾರ್ಯಕ್ರಮದ ವಿವರ ನೀಡಿದರು. ಏ. 14 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಆವ್ಹಾನಿತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಸಂಜೆ 6 ಗಂಟೆಗೆ ಸ್ಥಳಿಯ … [Read more...] about ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ