ಕುಮಟಾ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸರ್ದಾರ್ ವಲ್ಲಬಾಯಿ ಪಟೇಲ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.ವಲ್ಲಬಾಯಿ ಪಟೇಲ್ ಹಾಗೂ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಪ್ರಮುಖ ಹಾಗೂ ಸಿದ್ದಾಪುರ ಮಂಡಲ ಪ್ರಭಾರಿ ಪ್ರೋ.ಎಂ.ಜಿ.ಭಟ್ಟ ಮಾತನಾಡಿ, ಸರ್ದಾರ್ ವಲ್ಲಬಾಯಿ ಪಟೇಲ್ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ್ದಾರೆ.ಸ್ವಾತಂತ್ರ್ಯಾನಂತರ ಭಾರತದ ಏಕೀಕರಣಕ್ಕೆ ಹೋರಾಟ ಮಾಡುವ ಮೂಲಕ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿ ಆಚರಣೆ
ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ
ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್
ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ. ಸಮಾಜದ ಅಭಿವೃದ್ದಿಗೆ ಕೇವಲ ಜಯಂತಿಯ ಆಚರಣೆಯಿಂದ ಪ್ರಯೋಜನವಿಲ್ಲ ಆದರೆ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಸಮುದಾಯದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದು ನಿವೃತ್ತ ಉಪನ್ಯಾಸಕರಾದ ಡಾ. ಜಿ.ಪಿ.ಪಾಠಣಕರ್ ಅಭಿಪ್ರಾಯ ಪಟ್ಟರು. ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣಿಯು ಹೊನ್ನಾವರ ಪಟ್ಟಣ … [Read more...] about ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್