ಹೊನ್ನಾವರ : ಹಿಂದು ಜನಜಾಗೃತಿ ಸಮಿತಿ ವತಿಯಿಂದ ರಾಷ್ಟೀಯ ಹಿಂದೂ ಆಂದೋಲನವನ್ನು ಹೊನ್ನಾವರದ ತಹಶೀಲ್ದಾರ ಕಛೇರಿಯ ಎದುರಿನಲ್ಲಿ ಅಗಸ್ಟ್ 22 ರಂದು ಬೆಳಿಗ್ಗೆ 11-00 ಕ್ಕೆ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿರುವ ಬೇಡಿಕೆಗಳು: 1.ಹನುಮಂತನ ರೂಪದಲ್ಲಿ ಸಲಿಂಗ ವ್ಯಕ್ತಿಯನ್ನು ನಗ್ನವಾಗಿ ತೋರಿಸಿ ಹಿಂದೂಗಳ ಭಾವನೆಗೆ ನೋವು ಉಂಟು ಮಾಡಿದ "ಕಾ ಬಾಡಿಸ್ಕೇಪ್" ಎಂಬ ಚಲನಚಿತ್ರವನ್ನು ನಿಷೇದಿಸಬೇಕೆಂದು 2.ಅಹಂಕಾರಿ ಚೀನಾಗೆ ಪಾಠಕಲಿಸಲು ನಾಗಪುರ್ ಮೆಟ್ರೋಗೊಸ್ಕರ ರೈಲು … [Read more...] about ರಾಷ್ಟೀಯ ಹಿಂದೂ ಆಂದೋಲನ