ಹೊನ್ನಾವರ: ಜಿಲ್ಲಾಡಳಿತವು ಕರಾವಳಿ ಉತ್ಸವವನ್ನು ಡಿ. 3ರಂದು ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಹಮ್ಮಿಕೊಂಡಿದ್ದು ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ ಕಲ್ಪಿಸುವಂತೆ ಶಾಸಕಿ ಶಾರದಾ ಮೋಹನ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ತಾ.ಪಂ. ಸಭಾಭವನದಲ್ಲಿ ನಡೆದ ಕರಾವಳಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವ ಸಿದ್ಧತೆ ಮತ್ತು ನಿರ್ವಹಣೆಗಾಗಿ ರಚಿಸಲಾದ ಉಪಸಮಿತಿಗಳ ಕಾರ್ಯನಿರ್ವಹಣೆ ಕುರಿತು ಪರಾಮರ್ಶೆ … [Read more...] about ಕರಾವಳಿ ಉತ್ಸವ; ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ