ಹೊನ್ನಾವರ:ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ವಾಹನ ಸಮೇತ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಮಾಗೋಡದ ದಾಸ್ಗೋಡದಲ್ಲಿ ನಡೆದಿದೆ. ಮಾಗೋಡ ನಿವಾಸಿಗಳಾದ ನರಸಿಂಹ ವೆಂಕಪ್ಪ ನಾಯ್ಕ, ಸುಹೇಲ್ ಫಾರುಕ್ ಸಾಬ್ ಹಾಗೂ ವಾಹನ ಚಾಲಕ ಜಾಪರ್ ಸಾದೀಕ್ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲು ಯತ್ನಿಸಿದ ಆರೋಪಿಗಳು. ಈ ಮೂವರು ಶನಿವಾರ ರಾತ್ರಿ ತಮ್ಮ ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕವಾಗಿ … [Read more...] about ಅಕ್ರಮ ದನ ಸಾಗಾಟ;ಮೂವರ ಬಂಧನ
ವಾಹನ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ
ಕಾರವಾರ:ವಾಹನದಡಿಗೆ ಸಿಲುಕಿ ಸಾವನಪ್ಪುವ ವನ್ಯಮೃಗಗಳ ಸಂಖ್ಯೆ ಹೆಚ್ಚಿದೆ. ದಟ್ಟ ಅರಣ್ಯವನ್ನು ಹೊಂದಿದ ಜೊಯಿಡಾ ಹಾಗೂ ದಾಂಡೇಲಿ ಪ್ರದೇಶದಲ್ಲಿ ಪದೇ ಪದೇ ಕಾಡುಪ್ರಾಣಿಗಳ ಸಾವು ಸಂಭವಿಸುತ್ತಿದೆ. ಇದನ್ನು ಹೊರತು ಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಕೂಡ ವನ ಹಾಗೂ ವನ್ಯಜೀವಿಗಳು ವಿನಾಶದ ಹಾದಿಯಲ್ಲಿವೆ. ವಾಹನಗಳ ಅಬ್ಬರಕ್ಕೆ ಕಾಡುಪ್ರಾಣಿಗಳು ನಲುಗಿವೆ. ಚಿರತೆ, ಕಾಡು ಹಂದಿ, ನಾಗರಹಾವು, ಮಂಡೂಕ, ಕರಡಿ, ಶಿಂಗಳಿಕ, ಮುಳ್ಳು ಹಂದಿ, ಜಿಂಕೆ ಹಾಗೂ ಕಡವೆಯಂತಹ ಜೀವಿಗಳು … [Read more...] about ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ