ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್