ಹಳಿಯಾಳ;- ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಜ್ಞಾನ, ಮತ್ತು ಕೌಶಲ್ಯವನ್ನು ಸಂಪಾದಿಸುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ರಾಧಾಬಾಯಿ ಆರ್.ದೇಶಪಾಂಡೆ ಹೇಳಿದರು. ತಾಲೂಕಿನ ಕೆಕೆ ಹಳ್ಳಿಯ ಶ್ರೀ ಗುರು ನಿತ್ಯಾನಂದ ಆಶ್ರಮದಲ್ಲಿ ನಡೆದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ 87 ಪಿ.ಯು.ಸಿ.ಯ 19 ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ 106 ವಿದ್ಯಾರ್ಥಿಗಳಿಗೆ … [Read more...] about ವಿಆರ್ ಡಿಎಮ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ.
ವಿಆರ್.ಡಿಎಮ್ ಟ್ರಸ್ಟ್
ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ
ಜೋಯಿಡಾ ; ಉತ್ತಮ ರೀತಿಯಲ್ಲಿ ಬಟ್ಟೆ ಹೋಲೆಯುವುದು ಒಂದು ಕೌಶಲ್ಯ. ಇದನ್ನು ರೂಡಿಸಿಕೊಂಡರೆ ಜನರು ನಮ್ಮ ಹತ್ತಿರ ಬರುತ್ತಾರೆ, ಜನರೊಂದಿಗೆ ವಿಶ್ವಾಸ ಉತ್ತಮ ಬಾಂದವ್ಯ ಇಟ್ಟುಕೊಂಡರೆ ಮಾತ್ರ ನಮ್ಮ ಉದ್ಯೋಗ ಯಶಸ್ಸು ಕಾಣಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ ಸಂಸ್ಥೆಯ ಯೋಜನಾ ಸಂಯೋಜಕರು ವಿನಾಯಕ ಚವ್ಹಾಣ ಹೇಳಿದರು. ಅವರು ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ಹಾಗೂ ವಿ.ಆರ್.ಡಿ.ಎಂ ಟ್ರಸ್ಟ ಹಳಿಯಾಳ ಪ್ರಾಯೋಜಕತ್ವದಲ್ಲಿ ಜೋಯಿಡಾ … [Read more...] about ವಿಆರ್ ಡಿಎಮ್ ಟ್ರಸ್ಟ್ ಹಾಗೂ ಕೆನರಾಬ್ಯಾಂಕ ಆರ್ ಸೆಟಿಯಿಂದ ಗ್ರಾಮೀಣ ಮಹಿಳೆಯರಿಗೆ ಉಚಿತ ವಸ್ತ್ರವಿನ್ಯಾಸ ತರಬೇತಿ
ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
ಹಳಿಯಾಳ : ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿ ಕೆರೆಗಳಿಗೆ ನೀರು ತುಂಬಿ ಕುಡಿಯಲು ಹಾಗೂ ನೀರಾವರಿಗಾಗಿ ಸಾಕಷ್ಟು ನೀರು ಸಂಗ್ರಹಗೊಳ್ಳಬೇಕೆಂಬ ಸದುದ್ದೇಶದಿಂದ ಮುಂದಾಲೋಚನೆ ಹೊಂದಿ ಈಗಾಗಲೇ ತಾಲೂಕಿನ 110 ಕೆರೆಗಳ ಹೂಳೆತ್ತಲಾಗಿದ್ದು ಉಳಿದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಕೂಡ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ನಸುಕಿನ ಜಾವ ತಾಲೂಕಿನ ಮುರ್ಕವಾಡ ಗ್ರಾಮದ ಕೆರೆ ಹೂಳೆತ್ತುವ ಪ್ರದೇಶಕ್ಕೆ ಜನಪ್ರತಿನಿಧಿಗಳು … [Read more...] about ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ