ಹಳಿಯಾಳ :- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಗಸ್ಟ್ 23 ಮತ್ತು 24 ರಂದು ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರ ಬೆಳಿಗ್ಗೆ 8ಗಂಟೆಗೆ ಬಾಗಲಕೋಟೆ, ಮಧ್ಯಾಹ್ನ1ಕ್ಕೆ ವಿಜಯಪುರ, ಸಂಜೆ5ಗಂಟೆಗೆ ಯಾದಗಿರಿಗೆ ಹಾಗೂ 24ರಂದು ಬೆಳಿಗ್ಗೆ 9ಗಂಟೆ ಕಲಬುರಗಿ, ಮಧ್ಯಾಹ್ನ2 ಗಂಟೆ ಬೀದರ್ಗೆ ಭೇಟಿ ನೀಡಲಿರುವ ಸಚಿವರು, ಪ್ರಕೃತಿ ವಿಕೋಪದಿಂದ … [Read more...] about ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ
ವಿಜಯಪುರ
ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ