• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಜೃಂಭಣೆ

ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

November 2, 2019 by Yogaraj SK Leave a Comment

KAnnada rajyotsava

ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

ಹಳಿಯಾಳ ತಾಲೂಕಿನ ಗ್ರಾಮಗಳಿಗೂ ವಿಸ್ತರಿಸಿದ‌ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ. ೫ನೇ ದಿನ‌ ಪೂರೈಸಿದ‌ ದೌಡ ಪ್ರತಿದಿನ ಹೆಚ್ಚುತ್ತಿದೆ ‌ಶ್ರದ್ದಾಳುಗಳ ಸಂಖ್ಯೆ

October 14, 2018 by Yogaraj SK Leave a Comment

https://www.youtube.com/watch?v=MpPwBS_Vsh4&feature=youtu.beಹಳಿಯಾಳ : ಧರ್ಮಜಾಗೃತಿ-ರಾಷ್ಟ್ರ ಪ್ರೇಮದ ಜಾಗರಣೆಗಾಗಿ ಕಳೆದ 7 ವರ್ಷಗಳಿಂದ ನವರಾತ್ರಿ ಉತ್ಸವದ ಸಂದರ್ಭದಲ್ಲಿ 9 ದಿನಗಳ ಕಾಲ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ-ಧಾರ್ಮಿಕ ನಡಿಗೆ ಕಾರ್ಯಕ್ರಮದಿಂದ ಪ್ರೇರÀಣೆಗೊಂಡ ಕೆಲವು ಪ್ರಮುಖ ಗ್ರಾಮಗಳ ಜನರು, ತಮ್ಮ ಹಳ್ಳಿಗಳಲ್ಲೂ ದುರ್ಗಾದೌಡ ಪ್ರಾರಂಭಿಸಿದ್ದು ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ದೌಡ … [Read more...] about ಹಳಿಯಾಳ ತಾಲೂಕಿನ ಗ್ರಾಮಗಳಿಗೂ ವಿಸ್ತರಿಸಿದ‌ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ. ೫ನೇ ದಿನ‌ ಪೂರೈಸಿದ‌ ದೌಡ ಪ್ರತಿದಿನ ಹೆಚ್ಚುತ್ತಿದೆ ‌ಶ್ರದ್ದಾಳುಗಳ ಸಂಖ್ಯೆ

ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ

June 26, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಹಡಿನಬಾಳ ಸೆಂಟ್ ಜೋನ್ ಬ್ಯಾಪ್ತಿಸ್ಟ್ ದೋಣಿ ಸಮಿತಿಯಿಂದ ತಾಲೂಕ ಮಟ್ಟದಲ್ಲಿ ದೋಣಿ ಸ್ಪರ್ಧೆ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಭು ಯೇಸು ಕ್ರಿಸ್ತರಿಗೆ ದೀಕ್ಷಾ ಸ್ನಾನ ನೀಡಿದ ಸ್ನಾನಿಕ ಸಂತ ಜೋನ್ ಬ್ಯಾಪ್ಟಿಸ್ಟ ಆಗಿದ್ದಾರೆ. ಇವರ ಜನ್ಮ ದಿನದ ಪ್ರಯುಕ್ತ ನಾಡದೋಣಿ ಸ್ಪರ್ಧೆ ಮಧ್ಯಾಹ್ನದ 3.00 ಗಂಟೆಗೆ ಆರಂಭಿಸಲಾಯಿತು. ಉದ್ಘಾಟಕರಾಗಿ ಸೇಫ್ ಸ್ಟಾರ್ ಸೌಹಾರ್ದ ಗ್ರುಪಿನ ಮ್ಯಾನೆಜಿಂಗ್ ಡೈರೆಕ್ಟರ್ ಆಗಿರುವ  ಜಿ. ಜಿ. ಶಂಕರ ಮಾತನಾಡಿ ಪ್ರಾಚೀನ … [Read more...] about ಹಡಿನಬಾಳದಲ್ಲಿ ತಾಲೂಕ ಮಟ್ಟದ ನಾಡದೋಣಿ ಸ್ಪರ್ಧೆ,ಕ್ರೈಸ್ತರು ಶಾಂತಿಧೂತರ ಹಿಂಬಾಲಕರು : ಜಿ. ಜಿ. ಶಂಕರ

ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

August 15, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಗೇರಸೊಪ್ಪಾ ಪ್ರೌಢಶಾಲೆಯಲ್ಲಿ 71 ನೇ ಸ್ವಾತಂತ್ರ್ಯೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸೇವಾದಳದ ಶಾಖಾ ನಾಯಕ ಡಾ.ಸುರೇಶ ತಾಂಡೇಲ್ ಧ್ವಜಾರೋಹಣ ನಡೆಸಿಕೊಟ್ಟರು. ಹಳೇ ವಿದ್ಯಾರ್ಥಿ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಪಾಲಕ-ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು … [Read more...] about ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ

August 6, 2017 by Sachin Hegde Leave a Comment

ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar