• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಜೃಂಭಣೆಯಿಂದ

ವಿಜೃಂಭಣೆಯಿಂದ ಆನೆ ಮೇಲೆ ಅಯ್ಯಪ್ಪಸ್ವಾಮಿ ಅಂಬಾರಿ ಉತ್ಸವ ಮೆರವಣಿಗೆ.

January 2, 2020 by Yogaraj SK Leave a Comment

BELAVATAGI grama - ayapaswami ane mele ambari utavsa

ಹಳಿಯಾಳ: ತಾಲ್ಲೂಕಿನ ಬೆಳವಟಗಿ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ವೃತಾಚರಣೆ ಮುಗಿಸಿ ಮಹಾಪೂಜೆಯನ್ನು ಶ್ರೀ ಬಸವಣ್ಣ ದೇವಾಲಯದ ಆವರಣದಲ್ಲಿ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಸಲಾಯಿತು. ಗುರುಸ್ವಾಮಿ ರಮೇಶ ಅವರ ಸಾನಿಧ್ಯದಲ್ಲಿ ನಡೆದ ಮಹಾಪೂಜೆಯು ಗ್ರಾಮದಲ್ಲಿ ಆನೆ ಮೇಲೆ ಅಂಬಾರಿ, ಕುದುರೆ ಸವಾರಿ, ಒಂಟೆ ಸವಾರಿ, ಬಸವಣ್ಣ ಸವಾರಿ ಮತ್ತು ಮಹಾರಥ ಸವಾರಿ ಹಾಗೂ ಗ್ರಾಮಸ್ಥರಿಂದ ಕುಂಬ ಮೇಳ, ಪಲ್ಲಕಿ ಉತ್ಸವ, ಶರಣಘೋಷದ … [Read more...] about ವಿಜೃಂಭಣೆಯಿಂದ ಆನೆ ಮೇಲೆ ಅಯ್ಯಪ್ಪಸ್ವಾಮಿ ಅಂಬಾರಿ ಉತ್ಸವ ಮೆರವಣಿಗೆ.

ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

November 14, 2019 by Yogaraj SK Leave a Comment

Jaykarnataka sangh- kanada rajyotvasa

ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ‌ ದುರ್ಗಾದೌಡ

October 23, 2018 by Yogaraj SK Leave a Comment

kavalwad durga doud

ಹಳಿಯಾಳ: - ತಾಲೂಕಿನ ಗಡಿ ಗ್ರಾಮ ಕಾಲವಾಡದಲ್ಲಿ ಮೊದಲ ಬಾರಿಗೆ ನವರಾತ್ರಿಯ ಪ್ರಯುಕ್ತ ಒಂಬತ್ತು ದಿನಗಳವರೆಗೆ ಧಾರ್ಮಿಕ ನಡಿಗೆ ದುರ್ಗಾ ದೌಡ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಗ್ರಾಮದಲ್ಲಿನ ಪುರಾತನ ಸೋಮಶ್ವೆರ ದೇವಸ್ಥಾನದಿಂದ ಆರಂಭಗೊಳ್ಳುತ್ತಿದ್ದ ದುರ್ಗಾ ದೌಡ ಗ್ರಾಮದಲ್ಲಿನ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜಾ ವಿಧಿಯೊಂದಿಗೆ ಮುಕ್ತಾಯಗೊಳ್ಳುತ್ತಿತ್ತು. ಗ್ರಾಮದಲ್ಲಿ ಮೊದಲ ಬಾರಿಗೆ ದುರ್ಗಾ ದೌಡ ನಡೆಯುತ್ತಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ಈ … [Read more...] about ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ‌ ದುರ್ಗಾದೌಡ

ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

April 7, 2018 by Gaju Gokarna Leave a Comment

ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ

ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

April 1, 2018 by Yogaraj SK Leave a Comment

ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು.  ದ್ವಾದಶ(12) ಜ್ಯೋತಿರ್ಲಿಂಗÀಗಳು,  ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar