ಹಳಿಯಾಳ: ತಾಲ್ಲೂಕಿನ ಬೆಳವಟಗಿ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ವೃತಾಚರಣೆ ಮುಗಿಸಿ ಮಹಾಪೂಜೆಯನ್ನು ಶ್ರೀ ಬಸವಣ್ಣ ದೇವಾಲಯದ ಆವರಣದಲ್ಲಿ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಸಲಾಯಿತು. ಗುರುಸ್ವಾಮಿ ರಮೇಶ ಅವರ ಸಾನಿಧ್ಯದಲ್ಲಿ ನಡೆದ ಮಹಾಪೂಜೆಯು ಗ್ರಾಮದಲ್ಲಿ ಆನೆ ಮೇಲೆ ಅಂಬಾರಿ, ಕುದುರೆ ಸವಾರಿ, ಒಂಟೆ ಸವಾರಿ, ಬಸವಣ್ಣ ಸವಾರಿ ಮತ್ತು ಮಹಾರಥ ಸವಾರಿ ಹಾಗೂ ಗ್ರಾಮಸ್ಥರಿಂದ ಕುಂಬ ಮೇಳ, ಪಲ್ಲಕಿ ಉತ್ಸವ, ಶರಣಘೋಷದ … [Read more...] about ವಿಜೃಂಭಣೆಯಿಂದ ಆನೆ ಮೇಲೆ ಅಯ್ಯಪ್ಪಸ್ವಾಮಿ ಅಂಬಾರಿ ಉತ್ಸವ ಮೆರವಣಿಗೆ.
ವಿಜೃಂಭಣೆಯಿಂದ
ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ ದುರ್ಗಾದೌಡ
ಹಳಿಯಾಳ: - ತಾಲೂಕಿನ ಗಡಿ ಗ್ರಾಮ ಕಾಲವಾಡದಲ್ಲಿ ಮೊದಲ ಬಾರಿಗೆ ನವರಾತ್ರಿಯ ಪ್ರಯುಕ್ತ ಒಂಬತ್ತು ದಿನಗಳವರೆಗೆ ಧಾರ್ಮಿಕ ನಡಿಗೆ ದುರ್ಗಾ ದೌಡ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಗ್ರಾಮದಲ್ಲಿನ ಪುರಾತನ ಸೋಮಶ್ವೆರ ದೇವಸ್ಥಾನದಿಂದ ಆರಂಭಗೊಳ್ಳುತ್ತಿದ್ದ ದುರ್ಗಾ ದೌಡ ಗ್ರಾಮದಲ್ಲಿನ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜಾ ವಿಧಿಯೊಂದಿಗೆ ಮುಕ್ತಾಯಗೊಳ್ಳುತ್ತಿತ್ತು. ಗ್ರಾಮದಲ್ಲಿ ಮೊದಲ ಬಾರಿಗೆ ದುರ್ಗಾ ದೌಡ ನಡೆಯುತ್ತಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ಈ … [Read more...] about ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ ದುರ್ಗಾದೌಡ
ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ
ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕಾರ್ಯಕ್ರಮಗಳು ಯೋಗಿ ಮೇಘನಾಥಜಿ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದವು. ದ್ವಾದಶ(12) ಜ್ಯೋತಿರ್ಲಿಂಗÀಗಳು, ಹನುಮಾನ್ ಮಂದಿರ ಹೊಂದಿರುವ ಶನಿಧಾಮದಲ್ಲಿ ಹನುಮಾನ್ ಜಯಂತಿಯನ್ನು ಶೃಧ್ದಾಭಕ್ತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸೇರಿದಂತೆ ತಾಲೂಕಿನ ಸಾವಿರಾರು … [Read more...] about ಹನುಮಾನ್ ಜಯಂತಿ ಅಂಗವಾಗಿ ವಿಶೇಷ ಪೂಜೆ