ಹೊನ್ನಾವರ ತಾಲೂಕಿನ ಸ.ಹಿ.ಪ್ರಾ.ಶಾಲೆ ಇಳಿಕಾರದ ಶಿಕ್ಷಕರಾದ ಕೆ.ಜಿ.ಗೌಡ ಇವರು 23, 24 ಡಿಸೆಂಬರ 2017 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದ 38ನೇ ರಾಜ್ಯ ಮಟ್ಟದ ‘ಮಾಸ್ಟರ್ ಅಥ್ಲೇಟಿಕ್ ಮಿm’ï 2017-18 ರಲ್ಲಿ ಭಾಗವಹಿಸಿ ಸತತ 2ನೇ ಬಾರಿಗೆ “ಗುಂಡು ಎಸೆತ” ಚಕ್ರ ಎಸೆತಗಳಲ್ಲಿ 45 ವರ್ಷ ವಯೋಗುಂಪಿನಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ವಿಜೇತರಾಗಿ ಫೆಬ್ರುವರಿ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. … [Read more...] about ಸತತ 2ನೇ ಬಾರಿಗೆ ಚಿನ್ನದ ಪದಕ ವಿಜೇತ
ವಿಜೇತ
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು ದಿನಾಂಕ 23-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಏಳನೇ ಚಿತ್ರ ಮಾರಿಕೊಂಡವರು
ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು ಬೆಳಿಗ್ಗೆ 10ಕ್ಕೆ ನಗರದ ಅರ್ಜುನ ಚಿತ್ರ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ … [Read more...] about ರಾಷ್ಟ್ರ ಮತ್ತು ರಾಜ್ಯಪ್ರಶಸ್ತಿ ವಿಜೇತ ಕನ್ನಡ ಚಿತ್ರಗಳ ಪ್ರದರ್ಶನ ಚಿತ್ರೋತ್ಸವ ಸಪ್ತಾಹದಲ್ಲಿ ಐದನೇ ಚಿತ್ರ ಪವನ್ ಕುಮಾರ್ ನಿರ್ದೇಶನದ ಯೂ ಟರ್ನ್ ದಿನಾಂಕ 21-11-2017ರಂದು