ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು.ಹಳಿಯಾಳ: ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ‘ನೀತಿ ಆಯೋಗ’ದ ಸದಸ್ಯರಾದ, ವಿಜ್ಞಾನಿ ಡಾ. ವಿ. ಕೆ. ಸಾರಸ್ವತ್ ಹೇಳಿದರು. ಮಂಗಳವಾರ ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆವರಣದಲ್ಲಿರುವ … [Read more...] about ಯುವಜನತೆಯು ತಮ್ಮ ಜೀವನದಲ್ಲಿ ಗುರಿಯೊಂದನ್ನು ಇಟ್ಟುಕೊಳ್ಳುವವರೆಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ;ಡಾ. ವಿ. ಕೆ. ಸಾರಸ್ವತ್
ವಿಜ್ಞಾನಿ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು