ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ
ವಿಜ್ಞಾನ ಕೇಂದ್ರ
ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಐ. ಕೆ. ನಾಯ್ಕ ಉಪನ್ಯಾಸ ನೀಡಿದರು. ಸಾಗರ ವಿಜ್ಞಾನ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಸುರೇಶ ಅರಿಕೆರಾ ಕಾರ್ಯಕ್ರಮದಲ್ಲಿದ್ದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಸಂಜೀವ ದೇಶಪಾಂಡೆ ಸ್ವಾಗತಿಸಿದರು. ಕವಿತಾ ಮೇಸ್ತಾ ನಿರ್ವಹಿಸಿದರು. ಅಕ್ಷತಾ ನಾಯ್ಕ ವಂದಿಸಿದರು. … [Read more...] about ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ
ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ