• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿಜ್ಞಾನ ಕೇಂದ್ರ

“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ

August 18, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಐ. ಕೆ. ನಾಯ್ಕ ಉಪನ್ಯಾಸ ನೀಡಿದರು. ಸಾಗರ ವಿಜ್ಞಾನ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಸುರೇಶ ಅರಿಕೆರಾ ಕಾರ್ಯಕ್ರಮದಲ್ಲಿದ್ದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಸಂಜೀವ ದೇಶಪಾಂಡೆ ಸ್ವಾಗತಿಸಿದರು. ಕವಿತಾ ಮೇಸ್ತಾ ನಿರ್ವಹಿಸಿದರು. ಅಕ್ಷತಾ ನಾಯ್ಕ ವಂದಿಸಿದರು. … [Read more...] about ಡಾ. ವಿಕ್ರಮ ಸಾರಾಬಾಯಿ ಜನ್ಮದಿನಾಚರಣೆ ಅಂಗವಾಗಿ ಉಪನ್ಯಾಸ

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

May 19, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar