ವಿಜ್ಞಾನಿಯೊಬ್ಬನ ಕೂದಲ ವಿನ್ಯಾಸವನ್ನು ಕಾಲೇಜು ಯುವಕರು ಅನುಸರಿಸಿದ ದಿನ ನಮ್ಮಲ್ಲಿ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಕಾಣಲಿದೆ. ಸ್ಟಾರ್ ನಟರು ಇದ್ದಂತೆ, ವಿಜ್ಞಾನಿಗಳು ತಾರೆಯರಾಗಬೇಕಿದೆ' ಎಂದು ಸಿಎಫ್ಟಿಆರ್ಐನ ನಿವೃತ್ತ ವಿಜ್ಞಾನಿ ಹಾಗೂ ಹಿರಿಯ ವಿಜ್ಞಾನ ಬರಹಗಾರ ಕೊಳ್ಳೇಗಾಲ ಶರ್ಮ ಅಭಿಪ್ರಾಯಪಟ್ಟರು.ಪ್ರೆಸ್ ಇನ್ಫರ್ಮೇಷನ್ ಬ್ಯುರೋ ಮತ್ತು ಕರ್ನಾಟಕ ಪತ್ರಕರ್ತೆಯರ ಸಂಘ ಶುಕ್ರವಾರ ಜಂಟಿಯಾಗಿ ಆಯೋಜಿಸಿದ್ದ ಭಾರತದಲ್ಲಿ ವಿಜ್ಞಾನದ ಬೆಳವಣಿಗೆ' ಕುರಿತ … [Read more...] about ವಿಜ್ಞಾನಿಗಳು ಸ್ಟಾರ್ ಗಳಾದಾಗ ವಿಜ್ಞಾನ ಬೆಳೆಯಲಿದೆ
ವಿಜ್ಞಾನ
ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಮಾವೇಶ 2020 ಉದ್ದೇಶಿಸಿ ಪ್ರಧಾನ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು.ಸಂಕುಚಿತ ದೃಷ್ಟಿಯ ವಿಧಾನದ ಬದಲು ವಿಜ್ಞಾನ ಮತ್ತು ನಾವೀನ್ಯತೆಯ ಪ್ರಯೋಜನಗಳನ್ನು ಪಡೆಯಲು ಸೂಕ್ತ ಸಮಯದಲ್ಲಿ ಮುಂಚಿತವಾಗಿಯೇ ಹೂಡಿಕೆ ಮಾಡುಬೇಕು ಎಂದು ಅವರು ಹೇಳಿದರು. ಈ … [Read more...] about ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ
ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಿಂದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ ಸಿದ್ದಾಪುರದ ಕುವರ
ಸಿದ್ದಾಪುರ:ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದ ಬಳಿಕ ತಾಲೂಕಿನ ಮತ್ತೀಹಳ್ಳಿಯ ಪ್ರತಿಭಾವಂತ ವಿದ್ಯಾರ್ಥಿ ಸಾತ್ವಿಕ್ ಹೆಗಡೆ ರಾಜ್ಯದಲ್ಲಿ ಪಡೆದಿದ್ದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಜಿಗಿಯುವ ಮೂಲಕ ಗಮನ ಸೆಳೆದಿದ್ದಾನೆ.ಕಾನಸೂರಿನ ಕಾಳಿಕಾಂಬಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಕಳೆದ ತಿಂಗಳು ಪ್ರಕಟಗೊಂಡ ಫಲಿತಾಶಂದಲ್ಲಿ 618 ಅಂಕ ಪಡೆದಿದ್ದರು. ವಿಜ್ಞಾನ ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ ಗರಿಷ್ಠ ಅಂಕ ಬರಬೇಕಿತ್ತು … [Read more...] about ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಿಂದ ಏಳನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ ಸಿದ್ದಾಪುರದ ಕುವರ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ
ಸಂಸ್ಕøತ ಭಾಷೆಯಲ್ಲಿ ವಿಜ್ಞಾನ
ದಿನಾಂಕ: 13/10/2018 ರಂದು ಶನಿವಾರ ಎಸ್.ಡಿ.ಎಂ. ಪ.ಪೂ. ಮಹಾವಿದ್ಯಾಲಯದಲ್ಲಿ ‘ಸಂಸ್ಕøತ ಭಾಷಾಯಾಃ ಮಹತ್ವಮ್’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಸಂಪನ್ನಗೊಂಡಿತು. ಅತಿಥಿಗಳಾಗಿ ಆಗಮಿಸಿದ ಡಾ. ಎ.ವಿ. ಬಾಳಿಗಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಉಪನ್ಯಾಸಕರಾದ ಡಾ. ಶಂಕರ ಭಟ್ಟ ಇವರು ಸಂಸ್ಕøತ ಒಂದು ಪರಿಷ್ಕøತ ಭಾಷೆಯಾಗಿದೆ. ಗಣಿತ, ವಿಜ್ಞಾನ, ವಾಸ್ತುಶಾಸ್ತ್ರ, ಸಸ್ಯಶಾಸ್ತ್ರ ಹೀಗೆ ಹಲವು ವಿಚಾರಗಳಲ್ಲಿ ಭಾರತೀಯರ ಕೊಡುಗೆ ಅಪಾರವಾದದ್ದು. … [Read more...] about ಸಂಸ್ಕøತ ಭಾಷೆಯಲ್ಲಿ ವಿಜ್ಞಾನ