ದಾಂಡೇಲಿ :ಈ ವರ್ಷ ಜರುಗಿದೆ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ನಗರದ ವಿವಿದ ಪಿ.ಯು.ಸಿ ಕಾಲೇಜುಗಳ ಪಲಿತಾಂಶ ಈ ರೀತಿಯಾಗಿದೆ. ¨ಂಗೂರನಗರ ಪದವಿಪೂರ್ವ ಕಾಲೇಜು : ವಿಜ್ಞಾನ ವಿಭಾಗ : ಪ್ರಥಮ ಸ್ಥಾನ ತಾನಿಯಾ ಎನ್. ನಾಗೇಕರ್, ಶೇ.95.50(573), ದ್ವಿತೀಯ ಸ್ಥಾನ ಪೂರ್ವಾ ಶ್ರೀಧರ್ ನಾಯ್ಕ,ಶೇ95.33(572), ತೃತೀಯ ಸ್ಥಾನ ಪೂಜಾ ಸುರೇಶ ಹೆಬ್ಬಾರ ಶೇ.94.83(569), ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಕುಳಿತವರು ಒಟ್ಟು ವಿದ್ಯಾರ್ಥಿಗಳು 194, ಪಾಸಾದವರು 141, ಶೇ. … [Read more...] about ಕಲಾ ವಿಭಾಗದಲ್ಲಿ ನಿರೀಕ್ಷೆಗಿಂತಲೂ ಕಡಿಮೆ ಫಲಿತಾಂಶ, 100ಕ್ಕೆ 100 ಅಂಕ ಪಡೆದ ಬಂಗೂರನಗರ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಸರ್ಕಾರಿ ಕಾಲೇಜಿನ 5 ವಿದ್ಯಾರ್ಥಿಗಳು ಪಾಸಾಗಿ ಹೊಸ ಖಾತೆ ಆರಂಭಿಸಿದ್ದಾರೆ
ವಿಜ್ಞಾನ
ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ
ಭಟ್ಕಳ:ಇಲ್ಲಿನ ದ ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶ್ರೇಯಾ ಪೈ ಶೇ. 96% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ, ಕಸ್ತೂರಿದಾಸ ಮತ್ತು ಮೇದಿನಿ ಭಟ್ ಶೇ.94% ಅಂಕಗಳೊಂದಿಗೆ ದ್ವಿತೀಯ, ನಿಧಿ ಪ್ರಭು ಶೇ.93% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅರ್ಚನಾ ಶೇಟ್ ಶೇ. 93.16% … [Read more...] about ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ
2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಫಲಿತಾಂಶ ಶೇ.100 ಆಗಿದ್ದು ವಾಣಿಜ್ಯ ವಿಭಾಗದಲ್ಲಿ ಶೇ.91.66 ಆಗಿದೆ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು 13 ಅತ್ಯುನ್ನತ ಶ್ರೇಣಿ, 23 ಪ್ರಥಮ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಓರ್ವ ಅತ್ಯುನ್ನತ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ದರ್ಜೆ ಪಡೆದಿದ್ದಾರೆ. ವಿಜ್ಞಾನ … [Read more...] about ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
ಕಾರವಾರ:ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು,ಕಾರವಾರದ ವಾರ್ಷಿಕ ಸ್ನೇಹ ಸಮ್ಮೇಳನವು ಇಂದು ಜರುಗಿತು. ಈ ಕಾರ್ಯಕ್ರಮವನ್ನು ಕಾರವಾರದ ಶಾಸಕರಾದ ಸತೀಶ್ ಸೈಲ್ ಅವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ. ಅನಿಲ್ ಗಾಂವಕಾರ್ (ಮಾಜಿ ಉಪಾಧ್ಯಕ್ಷರು. ಆರ್ & ಡಿ. ಕ್ಯಾಡ್ಬರಿ ಇಂಡಿಯಾ), ಸಚಿನ್ ಕೌಶಿಕ್ (ನಿಯೊಜಿತ ಜಿಲ್ಲಾ ನ್ಯಾಯಾಧೀಶರು) ಹಾಗೂ ರತ್ನಾಕರ ನಾಯ್ಕ(ಸದಸ್ಯರು ನಗರಸಭೆ, ಕಾರವಾರ) ಇವರುಗಳು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಲಾ … [Read more...] about ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ