ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಿಂಧ್ಯಾಚಲ ಪ್ರಾಂತ್ರ್ಯದ ಮಿರ್ಜಾಪುರ ಮತ್ತು ಸೋನ್ಭದ್ರಾ ಜಿಲ್ಲೆಗಳಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.ಅಲ್ಲದೆ ಪ್ರಧಾನಮಂತ್ರಿ ಅವರು, ಗ್ರಾಮೀಣ ನೀರು ಮತ್ತು ನೈರ್ಮಲೀಕರಣ ಸಮಿತಿ/ಪಾನಿ ಸಮಿತಿ ಸದಸ್ಯರೊಂದಿಗೆ ಕಾರ್ಯಕ್ರಮದ ವೇಳೆ ಸಂವಾದ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್, ಉತ್ತರ … [Read more...] about ಜಲಜೀವನ್ ಮಿಷನ್: 2.6 ಕೋಟಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಕೊಳವೆ ಸಂಪರ್ಕ
ವಿಡಿಯೋ ಕಾನ್ಫರೆನ್ಸ್
ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ
ಭಾರತದ ನಗರೀಕರಣದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೂಡಿಕೆದಾರರನ್ನು ಆಹ್ವಾನಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬ್ಲೂಮ್ ಬರ್ಗ್ ನವ ಆರ್ಥಿಕ ವೇದಿಕೆಯ 3ನೇ ವಾರ್ಷಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನೀವು ನಗರೀಕರಣದ ಹೂಡಿಕೆಯ ಅವಕಾಶಗಳನ್ನು ಎದುರು ನೋಡುತ್ತಿದ್ದರೆ, ನಿಮಗೆ ಭಾರತದಲ್ಲಿ ಆಕರ್ಷಕ ಅವಕಾಶಗಳಿವೆ.ನೀವು ಸಂಚಾರ ವಿಭಾಗದಲ್ಲಿ ಹೂಡಿಕೆ ಮಾಡಲು ಎದುರು ನೋಡುತ್ತಿದ್ದರೆ, ಅದಕ್ಕೂ ಭಾರತದಲ್ಲಿ … [Read more...] about ನಗರೀಕರಣದಲ್ಲಿ ಹೂಡಿಕೆಗೆ ಭಾರತದಲ್ಲಿ ಆಕರ್ಷಕ ಅವಕಾಶ – ಹೂಡಿಕೆದಾರರಿಗೆ ಪ್ರಧಾನಿ ಆಹ್ವಾನ
ಗಾಂಧಿ ಜಯಂತಿ ಆಚರಣೆ;ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಈ ಬಾರಿ ಮಾಜಾಳಿ ಕಡಲತೀರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ. ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ವಿಷಯ ತಿಳಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ 2ರಂದು … [Read more...] about ಗಾಂಧಿ ಜಯಂತಿ ಆಚರಣೆ;ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವ ಆರ್.ವಿ ದೇಶಪಾಂಡೆ