ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಭಾರತ ಚುನಾವಣಾ ಆಯೋಗ, ತಹಸಿಲ್ದಾರ್ ಕಛೇರಿ, ಬಿ.ಆರ್.ಸಿ ಹೊನ್ನಾವರ ಮತ್ತು ಶಾಲಾ ಇತಿಹಾಸ ಸಂಘ ಇವುಗಳ ಅಡಿಯಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್ ನಡೆಸಲಾಯಿತು. “ಭವಿಷ್ಯದ ಮತದಾರರು” ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ವಿಡಿಯೋ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತದಾನದ ಮಹತ್ವ, ಮತದಾರರ ನೊಂದಣಿ ಪ್ರಕ್ರಿಯೆ, ಮತದಾನದಲ್ಲಿ ಭಾಗವಹಿಸುವಿಕೆ ವಿಷಯಗಳ ಮೇಲೆ ಬಿ.ಆರ್.ಸಿ … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ವಿಡಿಯೋ
“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ