ದಿನಾಂಕ 11/8/17 ರಂದು ಹಿರೇಗುತ್ತಿ ಗ್ರಾಮದ ಮೊರಬದಲ್ಲಿ ಹಳ್ಳೇರ ಜಾತಿಗೆ ಸೇರಿದ ಭಾಗದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ 2011 ಕ್ಕೂ ಪೂರ್ವದಲ್ಲಿ ನೋಂದಣಿಯಾದ, ಇದುವರೆಗೂ ಎಲ್.ಪಿ.ಜಿ. ಗ್ಯಾಸ್ ಸಂಪರ್ಕ ಹೊಂದಿರದ ಅರ್ಹ ಬಿಪಿಎಲ್ ಕಾರ್ಡದಾರರಾದ ಯಮುನಾ ಹಳ್ಳೇರ, ಮಂಗಲಾ ಹಳ್ಳೇರ, ನಾಗಮ್ಮ ಹಳ್ಳೇರ, ಮಾದೇವಿ ಹಳ್ಳೇರ, ಸುಮಿತ್ರಾ ಬಾಂದೇಕರ, ಲಲಿತಾ ನಾಯ್ಕ, ಕುಮಾರಿ ಹರಿಕಾಂತ, ನಿರ್ಮಲಾ ಹರಿಕಾಂತ, ಜಟ್ಟಿ ಹರಿಕಾಂತ ಇವರುಗಳಿಗೆ ಬೆಳಕು … [Read more...] about ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ವಿತರಣಾ
ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ
ದಿ| ಅಭಿಜಿತ್ ಶ್ರೀನಿವಾಸ ನಾಯಕ ಅವರ ಸ್ಮರಣಾರ್ಥ ಗಂಗಾವಳಿಯ ಗಂಗಾ ಮಾತಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ಶ್ರೀನಿವಾಸ ನಾಯಕ ನಾಡುಮಾಸ್ಕೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ದಿ| ಅಭಿಜಿತ್ ಸ್ಮರಣಾರ್ಥ ಕಳೆದ ಎಂಟು ವರ್ಷಗಳಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುತ್ತಾ ತನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳು … [Read more...] about ಶ್ರೀನಿವಾಸ ನಾಯಕರ ಪ್ರಾಯೋಜಕತ್ವದಲ್ಲಿ ದಿ| ಅಭಿಜಿತ ನಾಯಕ ಸ್ಮರಣಾರ್ಥ ಅರ್ಥಪೂರ್ಣವಾಗಿ ಜರುಗಿದ ಸ್ಕೂಲಬ್ಯಾಗ್ ವಿತರಣಾ ಸಮಾರಂಭ
ನೋಟ್ಬುಕ್ ವಿತರಣಾ ಕಾರ್ಯಕ್ರಮ
ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್ಬುಕ್ ವಿತರಣಾ ಕಾರ್ಯಕ್ರಮ
ಮಾಸಾಶನ ವಿತರಣೆ
ಕಾರವಾರ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕಳೆದ 12 ವರ್ಷಗಳಿಂದ ಬಡವರಿಗೆ, ನಿರ್ಗತಿಕರಿಗೆ ಮಾಸಾಶನ ನೀಡುತಿದ್ದು, ಈ ಬಾರಿ ಜಿಲ್ಲೆಯ 269 ಜನರು ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.ಗುರು ಭವನದಲ್ಲಿ ಮಂಗಳವಾರ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಜಿಲ್ಲಾಮಟ್ಟದ ಮಾಸಾಶನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಬಡ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಯೋಜನೆಯು ಆಯಾ ಭಾಗದಲ್ಲಿ ದೀರ್ಘಕಾಲದ … [Read more...] about ಮಾಸಾಶನ ವಿತರಣೆ
ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ