ಹೊನ್ನಾವರ;ತಾಯಂದಿರ ಸ್ವಾಸ್ಥ್ಯ ಹಾಗೂ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿಕೇಂದ್ರ ಸರಕಾರಜಾರಿಗೆತಂದಉಜ್ವಲ ಯೋಜನೆಯಿಂದಕಡುಬಡವರಿಗೂ ಹೆಚ್ಚಿನಅನುಕೂಲತೆಯನ್ನು ಒದಗಿಸಿದೆ ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಯವರು ಹೇಳಿದರು. ಹೊನ್ನಾವರತಾಲೂಕಿನ ತೊಳಸಾಣಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಹಕಾರದಿಂದ ಹಮ್ಮಿಕೊಂಡಉಚಿತಗ್ಯಾಸ್ಕಿಟ್ ವಿತರಣಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ … [Read more...] about ಹೊನ್ನಾವರ ತಾಲೂಕಿನ ತೊಳಸಾಣಿಯಲ್ಲಿ ಉಚಿತಗ್ಯಾಸ್ಕಿಟ್ ವಿತರಣೆ
ವಿತರಣೆ
ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆ ವಿತರಣೆ
ಕಾರವಾರ: ಹಳಗಾದ ಮಾಡರ್ನ್ ಇಂಗ್ಲೀಷ ಸ್ಕೂಲ್ನಲ್ಲಿ ಲಾಯನ್ಸ್ ಕ್ಲಬ್ ವತಿಯಿಂದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಸತಿ ಶಾಲಾ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು 2 ಕ್ವಿಂಟಲ್ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಯಿತು. ಲಾ. ಅನಿರುದ್ಧ ಹಳದೀಪುರಕರ, ಎಂ.ಜೆ.ಎಫ್. ಲಾ. ಇಬ್ರಾಹಿಂ ಕಲ್ಲೂರ, ಲಾ. ಅಲ್ತಾಫ್ ಶೇಖ್ ಅಕ್ಕಿಯನ್ನು ಉಚಿತವಾಗಿ ನಿಡಿದರು. ಎಂ.ಜೆ.ಎಫ್. ಲಾ. … [Read more...] about ಬಡ ವಿದ್ಯಾರ್ಥಿಗಳಿಗೆ ಉಚಿತ ಪಲಕರಣೆ ವಿತರಣೆ
ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಹಣ್ಣಿನ ಸಸಿಗಳ ವಿತರಣೆ
ಕಾರವಾರ:ಶಾಲಾ ಮಕ್ಕಳಲ್ಲಿ ಪರಿಸರದ ಆಸಕ್ತಿಯನ್ನು ಮೂಡಿಸಲು ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಸಾವಿರ ಹಣ್ಣಿನ ಸಸಿಗಳನ್ನು ವಿತರಿಸಲಾಗಿದೆ. ಹಿಂದೂ ಪ್ರೌಢ ಶಾಲೆ, ಯುನಿಟಿ ಪ್ರೌಢ ಶಾಲೆ ಹಾಗೂ ಸೈಂಟ್ ಜಾಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಉಪನ್ಯಾಸ ನೀಡಿ ಸಸಿಗಳನ್ನು ನೀಡಲಾಯಿತು. ಇದಲ್ಲದೇ ಉತ್ತಮ ಪಾಲನೆ ಮಾಡಿದವರಿಗೆ ಬಹುಮಾನ ನೀಡುವದಾಗಿಯೂ ರೋಟರಿ ಕ್ಲಬ್ ಘೋಷಿಸಿದೆ. ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ್ ವೆರ್ಣೆಕರ, ಹಿಂದು ಪ್ರೌಢ ಶಾಲೆಯ … [Read more...] about ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಹಣ್ಣಿನ ಸಸಿಗಳ ವಿತರಣೆ