ಕಾರವಾರ:ಸೋಮವಾರ ಸಂಜೆ ಅರಬ್ಬಿ ಸಮುದ್ರದಲ್ಲಿ ಸಂಚರಿಸುತ್ತಿದ್ದ ಪರದೇಶದ ಹಡಗೊಂದು ಭಾರತದ ರಾಷ್ಟ್ರದ್ವಜವನ್ನು ತಲೆಕೆಳಗಾಗಿ ಹಾರಿಸಿದ್ದು, ಅದನ್ನು ಸರಿಪಡಿಸಿ ಹಡಗಿನ ಕ್ಯಾಪ್ಟನ್ ಕ್ಷಮೆಯಾಚಿಸಿದ ನಂತರ ಅದನ್ನು ಬಂದರಿನೊಳಗೆ ಬಿಟ್ಟುಕೊಳ್ಳಲಾಯಿತು. ರಾಷ್ಟ್ರದ್ವಜಕ್ಕೆ ಅಗೌರವ ಸೂಚಿಸಿದ ವಿದೇಶಿ ಪ್ರಜೆಗಳಿಗೆ ಬಂದರು ಇಲಾಖೆ ಅಧಿಕಾರಿಗಳು ಶಿಸ್ತಿನ ಪಾಠ ಹೇಳಿದರು. ಅರಬ್ ರಾಷ್ಟ್ರವೊಂದರಿಂದ ಡಾಂಬರನ್ನು ತುಂಬಿಕೊಂಡು ಬಂದಿದ್ದ ಹಡಗು ಲೈಟ್ಹೌಸ್ ಬಳಿ ತಲುಪಿದಾಗ … [Read more...] about ಭಾರತೀಯ ತಿರಂಗಕ್ಕೆ ಅಗೌರವ ತೋರಿದ ವಿದೇಶಿ ಹಡಗು
ವಿದೇಶಿ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು