ಹಳಿಯಾಳ : ಹಳಿಯಾಳ ಹಬ್ಬದ ಅಂಗವಾಗಿ ಮೂಡಬಿದಿರೆ “ಆಳ್ವಾಸ ಶಿಕ್ಷಣ ಪ್ರತಿಷ್ಠಾನ”ರವರಿಂದ ದೇಶ, ವಿದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ಕಲಿಯುತ್ತಿರುವ 26 ಸಾವಿರ ವಿದ್ಯಾರ್ಥಿಗಳಲ್ಲಿ 350 ವಿದ್ಯಾರ್ಥಿಗಳಿಂದ ನಡೆಸಿ ಕೊಡುವ “ಸಾಂಸ್ಕøತಿಕ ವೈಭವ ಹಳಿಯಾಳದಲ್ಲಿ ಪ್ರಥಮ ಬಾರಿಗೆ ದಿ: 18ರಂದು ನಡೆಯಲಿದೆ ಎಂದು ನುಡಿಸಿರಿ ವಿರಾಸತ್ನ ಸಂಚಾಲಕನಾಗರಾಜ ಶೆಟ್ಟಿಹೇಳಿದರು. ಪಟ್ಟಣದ ವಿ.ಆರ್.ಡಿ.ಎಮ್.ಟ್ರಸ್ಟ್ನ ದೇಶಪಾಂಡೆ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ … [Read more...] about ದಿ: 18ರಂದು ಪ್ರಥಮ ಬಾರಿಗೆ ಸಾಂಸ್ಕøತಿಕ ವೈಭವ
ವಿದೇಶ
ದುಬೈ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ
ಭಟ್ಕಳ:ಇತ್ತಿಚೆಗೆ ದುಬೈಯಲ್ಲಿ ಜರುಗಿದ 12ನೇ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳ ಮೂಲದ ಇಬ್ಬರು ಸಹೋದರಿಯರು ಪ್ರಥಮ ಹಾಗೂ ತೃತೀಯ ಸ್ಥಾನ ಗಳಿಸುವ ಮೂಲಕ ವಿದೇಶದಲ್ಲಿ ಸಾಧನೆ ಮಾಡಿದ್ದಾರೆ. ಭಟ್ಕಳ ಮೂಲದ ಫಾತಿಮಾ ಮೊಹತೆಶಮ್ ಹಾಗೂ ಆಯೀಶಾ ಮೊಹತೆಶಮ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು ಗಳಿಸಿದವರಾಗಿದ್ದಾರೆ. ಮುಹಮ್ಮದ್ ಬಿನ್ ರಾಷಿದ್ ಸೆಂಟರ್ ಫಾರ್ ಕಲ್ಚರಲ್ ಅಂಡ್ ಸೋಶಿಯಲ್ ಅಂಡರ್ಸ್ಟ್ಯಾಂಡಿಂಗ್ ಸಂಸ್ಥೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಅರಬ್ ದೇಶದ … [Read more...] about ದುಬೈ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’