• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾಧರ ಗುಳಗುಳಿ

ವಿಧಾನ ಪರಿಷತ್ ಸದಸ್ಯ‌ ಘೋಟ್ನೇಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ದಲಿತ ಸಮುದಾಯದಿಂದ‌ ರಾಜ್ಯಪಾಲರಿಗೆ ಮನವಿ

June 13, 2019 by Yogaraj SK Leave a Comment

dalita samudaya janarinda MLC SLG virudda manavi

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಹಳಿಯಾಳ ತಾಲೂಕಾ ದಲಿತ ಸಮುದಾಯದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಆಕಸ್ಮಿಕ ವಿದ್ಯಮಾನವೊಂದರಲ್ಲಿ ಹಳಿಯಾಳದ ದಲಿತ ಸಮುದಾಯದವರು ಘೋಟ್ನೇಕರ ಅವರ ವಿರುದ್ದ ಆಕ್ರೋಶಗೊಂಡಿದ್ದು ಪ್ರತಿಭಟನೆಯನ್ನು ನಡೆಸಿದ್ದಾರೆ. ಕೂಡಲೇ ಎಮ್.ಎಲ್.ಸಿ. … [Read more...] about ವಿಧಾನ ಪರಿಷತ್ ಸದಸ್ಯ‌ ಘೋಟ್ನೇಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ದಲಿತ ಸಮುದಾಯದಿಂದ‌ ರಾಜ್ಯಪಾಲರಿಗೆ ಮನವಿ

ಅರಣ್ಯಾಧಿಕಾರಿಗಳ ದೌರ್ಜನ್ಯ – ಹಾನಿಗೊಳಗಾದ ಬೆಳೆಯೊಂದಿಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬುಡಕಟ್ಟು ಸಿದ್ದಿ ಸಮುದಾಯದ ಜನತೆ –ಅರಣ್ಯಾಧಿಕಾರಿಗಳ ವಿರುದ್ದ ತೀವೃ ಆಕ್ರೋಶ

July 13, 2018 by Yogaraj SK Leave a Comment

ಹಳಿಯಾಳ:- ತಾಲೂಕಿನ ಸಾಂಬ್ರಾಣಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ರೈತರು ಬೆಳೆದ (ಬೆಳೆ)ಫಸಲನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಗೊಳಿಸಿ, ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದಕ್ಕೆ ಸೇರಿದ ರೈತರು ಹಾನಿಗೊಳಗಾದ ಬೆಳೆಯೊಂದಿಗೆ ಶುಕ್ರವಾರ ಹಳಿಯಾಳ ತಹಶೀಲ್ದಾರ್ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದರು.  ಬುಡಕಟ್ಟು ಸಿದ್ದಿ ಜನಾಂಗದ ಧ್ವನಿಯಾಗಿರುವ ಜಿಲ್ಲಾ ಬುಡಕಟ್ಟು ಅಭೀವ್ಯಕ್ತಿ ವೇದಿಕೆ ಸಂಘಟನೆಯ ನೇತೃತ್ವದಲ್ಲಿ … [Read more...] about ಅರಣ್ಯಾಧಿಕಾರಿಗಳ ದೌರ್ಜನ್ಯ – ಹಾನಿಗೊಳಗಾದ ಬೆಳೆಯೊಂದಿಗೆ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದ ಬುಡಕಟ್ಟು ಸಿದ್ದಿ ಸಮುದಾಯದ ಜನತೆ –ಅರಣ್ಯಾಧಿಕಾರಿಗಳ ವಿರುದ್ದ ತೀವೃ ಆಕ್ರೋಶ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar