ಹೊನ್ನಾವರ: ಭಾರಿ ಮಳೆ-ಗಾಳಿಗೆ ಬಡ ಕೂಲಿ ಕಾರ್ಮಿಕರೊಬ್ಬರ ಮಣ್ಣಿನ ಮನೆ ಕುಸಿದುಬಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿರುವ ಘಟನೆ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರು ಹಳ್ಳುಮೂಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಶಿರೂರು ಹಳ್ಳಿಮೂಲೆ ನಿವಾಸಿ ಮಂಜುನಾಥ ಗಣಪತಿ ನಾಯ್ಕ ಎಂಬುವರಿಗೆ ಸೇರಿದ ಮನೆಯಾಗಿದ್ದು, ಶುಕ್ರವಾರ ರಾತ್ರಿ ಎಡೆಬಿಡದೆ ಸುರಿದ ಮಳೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ ಊಟ ಮುಗಿಸಿದ ಕೆಲ ಹೊತ್ತಲ್ಲಿ ಒಂದು ಭಾಗದ … [Read more...] about ಗಾಳಿ-ಮಳೆ; ಕಾರ್ಮಿಕನ ಸಂಪೂರ್ಣ ಮನೆ ಕುಸಿತ
ವಿದ್ಯಾಭ್ಯಾಸ
ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು
ಹಳಿಯಾಳ:ಯುವಕರು ತಮ್ಮ ವಿದ್ಯಾಭ್ಯಾಸ ಮತ್ತು ಸ್ಫರ್ಧಾತ್ಮಕ ಮನೋಬಾವದೊಂದಿಗೆ ರಾಷ್ಟ್ರದ ಹಿತಚಿಂತಕರಾಗಬೇಕು, ದಿನದಲಿತರ ಬಡವರ ಕಾಳಜಿಯನ್ನು ಮಾಡುವುದಲ್ಲದೇ ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ತಾಲೂಕಿನ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಶೇಖರ ಲಮಾನಿ ಕರೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಕಾರವಾರ ಅರ್ಥಶಾಸ್ತ್ರ ವಿಭಾಗ ಹಾಗೂ ನವೋದಯ ಯುವಕ ಮಂಡಳ ಸಾತ್ನಳ್ಳಿ ಅವರ ಸಂಯುಕ್ತ … [Read more...] about ರಾಷ್ಟ್ರೀಯ ಐಕ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಯುವಕರು ಮಾಡಬೇಕು
ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ
ಕಾರವಾರ:ಅಂದ ದಂಪತಿಗಳಿಬ್ಬರು ತಮ್ಮಿಬ್ಬರು ಮಕ್ಕಳೊಂದಿಗೆ ಜೀವನೋಪಾಯಕ್ಕಾಗಿ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಿ ಜೀವನ ನಿರ್ವಹಣೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ರಾಘು ನಾಯ್ಕ ಸಂತೃಸ್ಥರೊಂದಿಗೆ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮುಂಡಗೋಡ ತಾಲೂಕಿನ ಪಕೀರಪ್ಪ ಹಾಗೂ ಅವರ ಪತ್ನಿ ಪಾರ್ವತಿ ಎಂಬುವವರಿಗೆ ಎರಡು ಕಣ್ಣುಗಳು ಕಾಣಿಸುವುದಿಲ್ಲ. ತಂದೆ … [Read more...] about ಅಂದ ದಂಪತಿಗಳಿಗೆ ಸಹಾಯ ಮಾಡಲು ಮನವಿ