ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ