• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳ

ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

April 16, 2018 by Gaju Gokarna Leave a Comment

ಹೊನ್ನಾವರ: ದಾವಣಗೇರಿಯಲ್ಲಿ ಏಪ್ರೀಲ್ 14 ಮತ್ತು 15 ರಂದು 3 ನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಸಾಧನೆ ಮಾಡಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಕತಾ ಮತ್ತು ಕಮಟೆ ವಿಭಾಗದಲ್ಲಿ ಪ್ರಥಮ ಸ್ದಾನವನ್ನು ಋತ್ವೀಕ ಶಂಕರ ಮೆಸ್ತ, ಕೀರ್ತನಾ ಜಿ. ನಯ್ಕ, ವಿಶ್ವ ಹೆಗಡೆ ಸಾಧನೆ ಮಾಡಿದರೆ, ದ್ವೀತಿಯ ಸ್ದಾನವನ್ನು ಸಮರ್ಥ ಪಿ. ಕೊಪ್ಪಲ್, ಅಥರ್ವ ಉದಯ ಪಟಗಾರ, ಶ್ರೀನಿಕೇತನ, ಪ್ರಹ್ಲಾದ್ ಜಿ.ನಾಯ್ಕ, ವಿನಾಯಕ ಸಾಧನೆ ಮಾಡಿದ್ದಾರೆ. ತೃತೀಯ ಸ್ದಾನವನ್ನು … [Read more...] about ಯಕ್ಷ ಕರಾಟೆ ತರಬೇತಿ ಕೇಂದ್ರ ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ

March 23, 2018 by Gaju Gokarna Leave a Comment

sammilana

ಹೊನ್ನಾವರ:ಮಾತೃಭಾಷೆಯಿಂದ ಮಾತ್ರ ವಿದ್ಯಾರ್ಥಿಗಳ ಸರಿಯಾದ ವ್ಯಕ್ತಿತ್ವ ವಿಕಸನ ಸಾಧ್ಯ. ಆದರೆ ಇಂದು ಕೆಲವರ ಸ್ವಾರ್ಥಕ್ಕಾಗಿ ಕನ್ನಡದ ಮೂಲಕ ಕವಿಯುವ ಅವಕಾಶ ತಪ್ಪಿಹೋಗಿ ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ. ಎನ್ ಆರ್ ನಾಯಕ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹಸಮ್ಮಿನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ … [Read more...] about ಕನ್ನಡ ವಿನಾಶದ ಹಾದಿಯಲ್ಲಿ ನಡೆದಿದೆ ; ಡಾ. ಎನ್ ಆರ್ ನಾಯಕ

ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ

October 28, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಾರ್ಯಾಲಯ, ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ ಅ.28 ರಂದು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ ದೇಶಪಾಂಡೆ ಕ್ರೀಡಾಕೂಟ ಉದ್ಘಾಟಿಸುವರು. ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯ ರಾಜ್ಯ ಸಚಿವ … [Read more...] about ಅ.28 ರಂದು ಅಂಕೋಲದ ಜ್ಯೆ ಹಿಂದ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲಾಟಗಳ ಕ್ರೀಡಾಕೂಟ

ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

September 6, 2017 by Gaju Gokarna Leave a Comment

ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

“ಶಾಲೆಯೆಡೆಗೆ ಗೊಂಬೆ ನಡಿಗೆ”

September 5, 2017 by Gaju Gokarna Leave a Comment

‘ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ (ರಿ).’ ಇದರ 22 ನೇ ವರ್ಷದ ಸಂಭ್ರಮಾಚರಣೆಯಲ್ಲಿ ‘ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ’ ಮತ್ತು ‘ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು’’ ಇದರ ಜಂಟಿ ಆಶ್ರಯದಲ್ಲಿ “ಶಾಲೆಯೆಡೆಗೆ ಗೊಂಬೆ ನಡಿಗೆ”” ಎಂಬ ವಿಶೇಷ ಗೊಂಬೆಯಾಟ ಪ್ರದರ್ಶನವನ್ನು ‘ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ’’ ದಲ್ಲಿ ದಿನಾಂಕ 04/09/2017 ರ … [Read more...] about “ಶಾಲೆಯೆಡೆಗೆ ಗೊಂಬೆ ನಡಿಗೆ”

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar