ಹೊನ್ನಾವರ ಸ್ಥಳಿಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ನವರಾತ್ರಿ ದುರ್ಗಾ ಆರಾಧನೆಯ 8ನೇ ದಿನ ನಿಲಿ ಬಣ್ಣದ ಶಾಲಾ ಸಮವಸ್ತ್ರವನ್ನು ಧರಿಸಿ ವಿದ್ಯಾದೇವಿಯಾದ ಶಾರದೆಯನ್ನು ಆರಾಧಿಸುವದರ ಮೂಲಕ ಸರ್ವರಿಗು ಸನ್ನಮಂಗಲವನ್ನು ಕೊರಿ ದೇವಿಯಲ್ಲಿ ಪ್ರಾರ್ಥಿಸಿದರು. … [Read more...] about ನ್ಯೂ ಇಂಗ್ಲಿಷ ವಿದ್ಯಾರ್ಥಿಗಳಿಂದ ಶಾರದಾ ಆರಾಧನೆ
ವಿದ್ಯಾರ್ಥಿಗಳಿಂದ
ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಅರೆಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಕವಲಕ್ಕಿಯ ಸುತ್ತ-ಮುತ್ತಲ ಪ್ರದೇಶಗಳಲ್ಲಿ À ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕನಾಟಕ ವಿಶ್ವ ವಿದ್ಯಾಲಯ ಧಾರವಾಡ, ಸರಕಾರಿ ಮಾದರಿ ಹಿರಿಯ ಪಾರ್ಥಮಿಕ ಶಾಲೆ ನಂಬರ್-1 ಸಂಯುಕ್ತಾಶ್ರಯದಲ್ಲಿ ಸಿರಿ ಬಿ.ಎಸ್.ಡಬ್ಲ್ಯೂ ಮಹಾವಿದ್ಯಾಲಯ ಅರೆಅಂಗಡಿ ಇವರು ನಡೆಸುವ ಗ್ರಾಮೀಣ ಸಮಾಜ ಕಾರ್ಯ ತರಬೇತಿ ಶಿಬಿರ ನಡೆಯುತ್ತಿದೆ. ಈ ನಿಮಿತ್ತವಾಗಿ ಕವಲಕ್ಕಿಯ ಸುತ್ತ-ಮುತ್ತಲ … [Read more...] about ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ
ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ
ಕಾರವಾರ: ಅಂಕೋಲಾದ ಪಿ.ಎಂ. ಪ್ರೌಢಶಾಲೆಯ ರೈತ ಭವನದಲ್ಲಿ ಈಚೆಗೆ ಕೆನರಾ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ವಿಷ್ಣು ನಾಯ್ಕ, ಜನ ಜೀವನದ ಸೊಬಗು ಇರುವುದು ಸಂಗೀತದಲ್ಲಿ. ಸಂಗೀತದಲ್ಲಿನ ಸಾಹಿತ್ಯ ಜೀವನಕ್ಕೆ ಸ್ಪೂರ್ತಿ ನೀಡುತ್ತದೆ ಎಂದರು. ಕೆನರಾ ವೆಲ್ಫೇರ್ ಟ್ರಸ್ಟ್ನ ಆಡಳಿತಾಧಿಕಾರಿ ಕೃಷ್ಣಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. … [Read more...] about ವಿದ್ಯಾರ್ಥಿಗಳಿಂದ ಸಂಗೀತ ಸಂಜೆ ಕಾರ್ಯಕ್ರಮ