ಹೊನ್ನಾವರ;ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ … [Read more...] about ರೆಡ್ರಿಬ್ಬನ್ ಕ್ಲಬ್ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ