ಹೊನ್ನಾವರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಆಯ್ ಸಿ ಟಿ ಸ್ಮಾರ್ಟಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ಪಿಸಿ ವಿತರಣಾ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಕೋರೋನಾ ಹಿನ್ನಲೆಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಕಲ್ಪಸಿದ್ದರು ಗ್ರಾಮೀಣ ಭಾಗದಲ್ಲಿ … [Read more...] about ಹೊನ್ನಾವರ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ವಿತರಿಸಿದ ಶಾಸಕ ದಿನಕರ ಶೆಟ್ಟಿ
ವಿದ್ಯಾರ್ಥಿಗಳು
ವನಮಹೋತ್ಸವ ಆಚರಣೆ
ಹೊನ್ನಾವರ : ದಿನಾಂಕ 31-07-2019 ರಂದು ಬೆಳಿಗ್ಗೆ 11.00 ಗಂಟೆಗೆ ಲಯನ್ಸ್ ಕ್ಲಬ್ ಹೊನ್ನಾವರ ಇವರು ಚಂದಾವರ ಹೊದಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವನಮಹೋತ್ಸವನ್ನು ಆಚರಿಸಿದರು. 20 ಸಸಿಗಳನ್ನು ನೆಟ್ಟು ಸುಮಾರು 50 ಬೀಜದುಂಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವನಮಹೋತ್ಸವ ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ … [Read more...] about ವನಮಹೋತ್ಸವ ಆಚರಣೆ
ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ
ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು … [Read more...] about ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ
ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ : ಇಂದು ಭಾರತ ದೇಶ ಜಗತ್ತಿನಲ್ಲೇ ಪ್ರಭಾವಿ ರಾಷ್ಟ್ರವಾಗಿ, ಅಭಿವೃದ್ದಿಯಲ್ಲಿ ಮುಂಚುಣಿಯಲ್ಲಿ ಸಾಗುತ್ತಿದೆ. ಆದರೇ ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆಯನ್ನು ತಡೆಯಲು, ಯುವ ಶಕ್ತಿ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸರ್ವರು ಪರಸ್ಪರರಲ್ಲಿರುವ ದ್ವೇಷ ಭಾವನೆಯನ್ನು ಮರೆತು ಎಲ್ಲರೂ ಒಂದಾಗಿ ದೇಶಕ್ಕಾಗಿ ಏನಾದರೂ ಸಾಧಿಸಿ ತೊರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧ, ತಾಲೂಕ ಕಚೇರಿ ಎದುರು ನಡೆದ … [Read more...] about ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ