• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳು

ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ

October 29, 2017 by Sachin Hegde Leave a Comment

ಕಾರವಾರ: ಬಾಡ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗೆ ಭೇಟಿ ನೀಡಿ ವಿವಿಧ ಕಾರ್ಯಗಳ ಮಾಹಿತಿ ಪಡೆದರು. ಈ ವೇಳೆ ಡಯಟನ ಪ್ರಾಚಾರ್ಯರಾದ ಈಶ್ವರ ನಾಯ್ಕ ಮಾತನಾಡಿ, ಮುಂದಿನ ಶಿಕ್ಷಕರಿಗೆ ಈಗಲೇ ಡಯಟ್ ಚಟುವಟಿಕೆಗಳ ಕುರಿತು ತಿಳುವಳಿಕೆಯಿರಬೇಕು ಎಂದರು. ಡಯಟನ ಹಿರಿಯ ಉಪನ್ಯಾಸಕರಾದ ನಾಗರಾಜ ನಾಯಕ, ವಿ.ಆರ್.ನಾಯ್ಕ, ದೇವಿದಾಸ ಮೋಗೆರ, ಸವಿತಾ ನಾಯಕ, ಮಂಗಲ ಲಕ್ಷ್ಮೀ ಪಾಟೀಲ, ಶಾಂತೇಷ ನಾಯಕ ಸಂಸ್ಥೆಯ … [Read more...] about ಶಿವಾಜಿ ವಿದ್ಯಾಯಲದ ವಿದ್ಯಾರ್ಥಿಗಳು ಕುಮಟಾ ಜಿಲ್ಲಾ ಶಿಕ್ಷಣ ತರಭೇತಿ ಸಂಸ್ಥೆಗೆ ಭೇಟಿ

ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ

October 24, 2017 by Sachin Hegde Leave a Comment

ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲೀನ ವಿದ್ಯಾಸಿರಿ ಯೋಜನೆಯಡಿ ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜ ಸಲ್ಲಿಸಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ವ್ಯಾಸಾಂಗ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಟ 5ಕಿ.ಮೀ ಅಂತರವಿರಬೇಕು. ವಿದ್ಯಾರ್ಥಿತಿಯು ಸ್ವಂತ ಸ್ಥ¼,À ನಗರ/ಪಟ್ಟಣದವರಾಗಿದ್ದು , ಬೇರೆ ಬೇರೆ ನಗರ/ ಪಟ್ಟಣಗಳಲ್ಲಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಲ್ಲಿ ಈ … [Read more...] about ಅಲ್ಪಸಂಖ್ಯಾತ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

August 21, 2017 by Sachin Hegde Leave a Comment

ಕಾರವಾರ: ಭಾಷಾ ಪ್ರಾವಿಣ್ಯತೆ, ಕೌಶಲಾಭಿವೃದ್ದಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಕರೆ ನೀಡಿದರು. ಭಾನುವಾರ ದೇವರಾಜ ಅರಸು 102ನೇ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಅಧಗಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತ ಪರಿಶ್ರಮದಿಂದ ಶ್ರದ್ದೆ, ನಿಷ್ಟೆ, ಛಲವನ್ನು ಹೊಂದಿ ಜೀವನ ಶೈಲಿಯನ್ನು ಉತ್ತಮವಾಗಿ ರೂಪಿಸಿಕೊಳ್ಳುವ … [Read more...] about ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ

ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ

August 19, 2017 by Sachin Hegde Leave a Comment

ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ

ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

August 14, 2017 by Gaju Gokarna Leave a Comment

ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar