ಹೊನ್ನಾವರ: ಪ್ರವಾಹದಿಂದ ಸಂತ್ರಸ್ತರಾಗಿರುವ ಕೊಡಗು ಜಿಲ್ಲೆಯ ನಿರಾಶ್ರಿತರಿಗೆ ಇಲ್ಲಿಯ ಎಸ್.ಡಿ.ಎಂ. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಆರ್ಥಿಕ ನೆರವು ನೀಡಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಎಬಿವಿಪಿ ಘಟಕಗಳ ವತಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ವಿದ್ಯಾರ್ಥಿಗಳಿಂದ ದೇಣಿಗೆ ರೂಪದಲ್ಲಿಒಟ್ಟೂ ರೂ.27675 ಅನ್ನು ಸಂಗ್ರಹಿಸಲಾಗಿತ್ತು.ಹೀಗೆ ಸಂಗ್ರಹಿಸಲಾದ ಹಣವನ್ನು ಪದವಿ ಕಾಲೇಜಿನ ಪ್ರಾಚಾರ್ಯೆ ಡಾ.ವಿಜಯಲಕ್ಷ್ಮೀ ನಾಯ್ಕ ರಾಷ್ಟ್ರೀಯ … [Read more...] about ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳ ಆರ್ಥಿಕ ನೆರವು