ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು
ವಿದ್ಯಾರ್ಥಿನಿಯರು
ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ
ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ಸಭೆ ನಡೆಯಿತು. ಅಗಷ್ಟ 14 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಅಗಷ್ಟ 15 ರಂದು ಸ್ವಾತಂತ್ರ್ಯೋತ್ಸವ ದಿನ ಆಚರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯತು. ಅಗಷ್ಟ 15 ರಂದು ಬೆಳಿಗ್ಗೆ 8 ಗಂಟೆಗೆ ಸರಕಾರಿ-ಅರೆ ಸರಕಾರಿ ಕಚೇರಿ ಹಾಗೂ ಶಾಲಾ ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ, ಬೆಳಿಗ್ಗೆ 8.50 ಗಂಟೆಗೆ ಸಾರ್ವಜನಿಕರು, ಶಾಲಾ ಮತ್ತು ಇತರ … [Read more...] about ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ