ಹೊನ್ನಾವರ.ಬೆಂಗಳೂರು ಗ್ರಾಮಾಂತರ ಪ್ರದೇಶದ ಹೊಸಕೋಟೆಯ ಚೆನ್ನಬೈರವ ಕ್ರೀಡಾಗಂಣದಲ್ಲಿ ನಡೆದ 14 ವರ್ಷದ ಒಳಗಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದಕ್ರೀಡಾಕೂಟದಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯಕುಮಾರಿ ವಂದನಾ ನಾಗರಾಜ ಗೌಡ ಚಕ್ರಎಸೆತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದಕ್ರೀಡಾಕೂಟಕ್ಕೆ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆ. ಇವಳ ಈ ಸಾಧನೆಗೆ ಮತ್ತು ಮಾರ್ಗದರ್ಶಿ ಶಿಕ್ಷಕರಾದ ಎಸ್ಎನ್ ಹೆಗಡೆ ಯವರಿಗೆಕಾರವಾರ ಶೈಕ್ಷಣಿಕಜಿಲ್ಲೆಯ ಉಪನಿರ್ದೇಶಕರಾದ ಪಿ ಕೆ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆಆಯ್ಕೆ
ವಿದ್ಯಾರ್ಥಿನಿ
ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟ; ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ
ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ
ಕಾರವಾರ:ಶಿರವಾಡದ ವಿಶ್ವಕರ್ಮ ದ್ಯಾನಮಂದಿರದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಹದಿನಾಲ್ನೇ ವರ್ಷದ ವಿಶ್ವಕರ್ಮದ ಪೂಜಾ ಮಹೋತ್ಸವ ನಡೆಯಿತು. ಈ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಮೇಗನಾ ಗಣೇಶ ಆಚರ್ಯರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಈ ವೇಳೆ ಅಧ್ಯಕ್ಷ ವಾಸುದೇವ ಆಚಾರ್ಯ, ರಾಘವೇಂದ್ರ ಆಚಾರ್ಯ, ಪ್ರಭಾಕರ ಆಚಾರ್ಯ, ಚಂದ್ರಮೋಹನ ಕಮ್ಮಾರ್, ಸುಮತಿ ಪ್ರಸನ್ನ ಆಚಾರ್ಯ, ರೇವತಿ ವಾಸುದೇವ ಆಚಾರ್ಯ ಕವಿತಾ ರಾಘವೇಂದ್ರ ಆಚಾರ್ಯ … [Read more...] about ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ
ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ
ಹೊನ್ನಾವರ:ತಾಲೂಕಿನ ಅರೇಅಂಗಡಿ ಹಿ.ಪ್ರಾ ಶಾಲೆಯಲ್ಲಿ ಡಾನ್ಸ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕ ಉಪಟಳ ನೀಡಿದ್ದಲ್ಲದೇ ಇದನ್ನು ಪ್ರಶ್ನಿಸಲು ಬಂದ ಎಸಿಡಿಎಮ್ಸಿ ಅಧ್ಯಕ್ಷರಿಗೆ ಹೊಡೆದಿರುವ ಕುರಿತು ಹಲ್ಲೆಗೊಳಗಾದ ಎಸ್ಡಿಎಮ್ಸಿ ಅಧ್ಯಕ್ಷ ಹೊನ್ನಾವರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ದೂರು ನೀಡಿದ್ದಾರೆ. ತಾಲೂಕಿನ ಅರೇಅಂಗಡಿಯ ಹಿ.ಪ್ರಾ. ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಎಸ್ಡಿಎಮ್ಸಿ ಅಧ್ಯಕ್ಷ ಗೋಪಾಲ … [Read more...] about ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ