ಹೊನ್ನಾವರ: ಪರಿಸರದ ಬಗ್ಗೆ ಎಲ್ಲರು ಜಾಗೃತರಾಗಬೇಕು. ವಿದ್ಯಾರ್ಥಿ ಜೀವನದಲ್ಲೇ ಇದನ್ನು ಪರಿಪಾಠ ಮಾಡಿಸಿದಾಗ ಮಾತ್ರ ಪರಿಸರದ ಬಗ್ಗೆ ಜಾಗೃತಿಯಾಗಲು ಸಾಧ್ಯ ಎಂದು ಭಟ್ಕಳ-ಹೊನ್ನಾವರ ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು.ಕೆಂದ್ರ ಸರ್ಕಾರ ಹಾಗೂ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಕಾರವಾರ ಮತ್ತು ಅರಣ್ಯ ಇಲಾಖೆ ಹೊನ್ನಾವರ ವಿಭಾಗ ವತಿಯಿಂದ ತಾಲೂಕಿನ ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡಕ್ಕೆ ನೀರೆರುವ ಮೂಲಕ ಕಾರ್ಯಕ್ರಮಕ್ಕೆ … [Read more...] about ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ
ವಿದ್ಯಾರ್ಥಿ ಜೀವನ
ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್
ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್ ಹೇಳಿದರು. ದಶದಿನದ ಕಾನೂನು ಸೇವೆಗಳ ಅಭಿನಾಯದ ಮೊದಲೇ ದಿನದ ಕಾರ್ಯಕ್ರಮಗಳನ್ನು ಸೇಂಟ್ ಮೈಕೆಲ್ ಕಾನ್ವೆಂಟ್ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಿಂದಲೇ ಕಾನೂನಿನ ಕುರಿತು ತಿಳುವಳಿಕೆ ಹೊಂದುವುದು ಅವಶ್ಯಕ. ಅದರಿಂದ ಕಾನೂನು … [Read more...] about ಪ್ರೌಢಶಾಲೆ ವಿಭಾಗದ ಪಠ್ಯ ಪುಸ್ತಕದಲ್ಲಿ ಕಾನೂನು ಪಾಠಗಳನ್ನು ಅಳವಡಿಸಬೇಕು; ಜಿಲ್ಲಾ ನ್ಯಾಯಾಧೀಶ ವಿ.ಎಸ್.ಧಾರವಾಡಕರ್