ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ವಿದ್ಯಾರ್ಥಿ ಪರಿಷತ್
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ