ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ವಿದ್ಯಾರ್ಥಿ
71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಸಚಿವರ ಮುಂದೆಯೇ ಶಾಸಕ ಸತೀಶ್ ಸೈಲ್ ಹಾಗೂ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯ ಸಿದ್ದಾರ್ಥ ನಾಯ್ಕ ಕಚ್ಚಾಟ ನಡೆಸಿದ ಘಟನೆ ಮಾಜಾಳಿಯಲ್ಲಿ ಮಂಗವಾರ ನಡೆಯಿತು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಎಂಜಿನಿಯರಿಂಗ್ ತರಗತಿಗಳಿಗೆ ಸೂಕ್ತ ಸ್ಥಳವಕಾಶವಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜು ಕಟ್ಟಡಕ್ಕೆ ತೆರಳಿ ಸಚಿವರು … [Read more...] about ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಲು ಅಲ್ಪಸಂಖ್ಯಾತರ … [Read more...] about ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ