• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿ

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

May 10, 2017 by Sachin Hegde Leave a Comment

ಕುಮಟಾ:ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಬೀಚ್‌ಗೆ ಆಗಮಿಸಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.ಹಳಿಯಾಳ ಮೂಲದ ಪ್ರಜ್ವಲ್ ಲೋಪಿಸ್ (19), ಫ್ರಾನ್ಸಿಸ್ ಬ್ರಿಗೆನ್ಸಾ (18) ನೀರುಪಾಲಾದವರು. ಇವರು ಇನ್ನು ಮೂರು ವಿದ್ಯಾರ್ಥಿಗಳನ್ನೊಡಗೂಡಿ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನಿಬ್ಬರಿಗಾಗಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. … [Read more...] about ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್

May 1, 2017 by Sachin Hegde Leave a Comment

ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್

ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ

April 30, 2017 by Gaju Gokarna Leave a Comment

ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ

ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ

April 28, 2017 by Gaju Gokarna Leave a Comment

ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ

ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ

April 26, 2017 by Gaju Gokarna Leave a Comment

ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar