ಗೋಕರ್ಣ: ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ(ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿಯಾದ ಕುಮಾರ ಪ್ರಣವ ಗಜಾನನ ಭಾಗ್ವತ ಇತನು ಐಡಿಯಲ್ ಪ್ಲೇ ಅಬಾಕಸ್ ಸೆಂಟರ್ ಅಂಕೋಲದಲ್ಲಿ ತರಬೇತಿ ಪಡೆಯುತ್ತಿದ್ದು, ದಿನಾಂಕ 28/10/2018 ರಂದು ಉಡುಪಿಯಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 800ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಇತನು ಉತ್ತಮ ಫಲಿತಾಂಶದೊಂದಿಗೆ ದ್ವಿತೀಯ … [Read more...] about ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಾಘವೇಶ್ವರ ಭಾರತೀ ಶಾಲೆ ವಿದ್ಯಾರ್ಥಿ
ವಿದ್ಯಾಸಂಸ್ಥೆ
ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ