ಹಳಿಯಾಳ: ಆಕಸ್ಮಿಕ ನಡೆದ ವಿದ್ಯುತ್ ಅವಘಡದಿಂದ ಹಗವಿ ಗ್ರಾಮದಲ್ಲಿ 3 ಮನೆಗಳಿಗೆ ಹಾನಿ ಅನುಭವಿಸಿದ್ದ ರೈತ ಕುಟುಂಬಗಳಿಗೆ ಜಿಲ್ಲಾ ಮಧ್ಯವರ್ತಿ(ಕೆಡಿಸಿಸಿ) ಬ್ಯಾಂಕನಿಂದ ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷರಾದ ಎಸ್.ಎಲ್ ಘೊಟ್ನೆಕರ ಅವರು ಆರ್ಥಿಕ ನೆರವು ಮಂಜೂರಿ ಮಾಡಿಸಿದ್ದು ಶನಿವಾರ ಚೆಕ್ ಅನ್ನು ವಿತರಿಸಿದರು. ತಾಲೂಕಿನ ಹವಗಿ ಗ್ರಾಮದಲ್ಲಿ 20-12-2017ರ ಸಂಜೆ ನಡೆದ ಬೆಂಕಿ ಅನಾಹುತದಲ್ಲಿ ಬೆಳಗಾಂವಕರ ಕುಟುಂಬದವರ ಮೂರು ಮನೆಗಳಿಗೆ … [Read more...] about ವಿದ್ಯುತ್ ಅವಘಡ;ಆರ್ಥಿಕ ನೆರವು ಮಂಜೂರಿ
ವಿದ್ಯುತ್ ಅವಘಡ
ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ
ಕಾರವಾರ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಅಸ್ವಸ್ಥಗೊಂಡ ಘಟನೆ ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಕ್ರಾಸ್ ಬಳಿ ನಡೆದಿದೆ. ಗಾಳಿ ಹಾಗೂ ಮಳೆಗೆ ಹರಿದಿದ್ದ ವಿದ್ಯುತ್ ತಂತಿ ಜೋಡಿಸುತ್ತಿದ್ದ ವೇಳೆ ಕಿಡಿಗೇಡಿಗಳು ಪ್ಯೂಜ್ ಅವಳವಡಿಸಿದ ಕಾರಣ ಅವಘಡ ಸಂಭವಿಸಿದೆ. ಅಂಕೋಲಾ ತಾಲೂಕಿನ ಕೊಡ್ಲಗದ್ದೆ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಹರಿದಿದ್ದು, ಪದೇ ಪದೇ ವಿದ್ಯುತ್ ವ್ಯತ್ಯಯವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದಿತ್ತು. ಈ ದೂರು ಆಲಿಸಿದ ಹೆಸ್ಕಾಂ … [Read more...] about ವಿದ್ಯುತ್ ಅವಘಡ ;ಹೆಸ್ಕಾಂ ಸಿಬ್ಬಂದಿ ಅಸ್ವಸ್ಥ